ಪಾಣೆಮಂಗಳೂರು ಶ್ರೀ ವೀರವಿಠ್ಠಲ ದೇವಸ್ಥಾನ ಲಕ್ಷದೀಪೋತ್ಸವದ ಸಂದರ್ಭ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿ ನೀಡಿದರು. ಈ ಸಂದರ್ಭ ಉದಯ ಕುಮಾರ್ ರಾವ್, ರಾಘುವೀರ್ ಭಂಡರ್ಕಾರ್, ಎಂ.ಕೆ.ಸಚಿನ್, ಭಾಸ್ಕರ ದೇವಾಡಿಗ, ಲಕ್ಷಣ್ ರಾಜ್, ವಾಸುದೇವ, ಮಾಧವ ಕುಡ್ವ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪಾಣೆಮಂಗಳೂರು ಶ್ರೀ ವೀರವಿಠ್ಠಲ ದೇವಸ್ಥಾನ ಲಕ್ಷದೀಪೋತ್ಸವ"