ಬಂಟ್ವಾಳ

ಚಿಕ್ಕಮಗಳೂರಿನ ವ್ಯಕ್ತಿಯ ಮೃತದೇಹ ನೇತ್ರಾವತಿ ತೀರದಲ್ಲಿ ಪತ್ತೆ, ಪೊಲೀಸರಿಂದ ತನಿಖೆ

ಬಂಟ್ವಾಳ ತಾಲೂಕಿನ ತಲಪಾಡಿ ಸಮೀಪದ ನೇತ್ರಾವತಿ ನದಿಯಲ್ಲಿ ಮೃತದೇಹವೊಂದು ಭಾನುವಾರ ಪತ್ತೆಯಾಗಿದೆ. ಚಿಕ್ಕಮಗಳೂರಿನಲ್ಲಿ ಕಳೆದ ಸೋಮವಾರ ಬೆಂಗಳೂರಿಗೆ ಚಿನ್ನ ಖರೀದಿಗೆಂದು ತೆರಳಿದ್ದ ಅನಿಲ್ ಆಚಾರ್ಯ (37) ಅವರ ಮೃತದೇಹ ಇದು ಎಂದು ಬಂಧುಗಳು ಗುರುತಿಸಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು

 

ತುಂಬೆ ಡ್ಯಾಂ ಸಮೀಪದ ತಲಪಾಡಿಯ ನೇತ್ರಾವತಿ ನದಿಯಲ್ಲಿ ಕಾರ್ಯಾಚರಿಸುತ್ತಿರುವ ಮರಳು ಡ್ರೆಜ್ಜಿಂಗ್ ಯಂತ್ರದಲ್ಲಿ ಮೃತದೇಹ ಪತ್ತೆಯಾಯಿತು. ಇಲ್ಲಿನ ಕೆಲಸಗಾರರು ಭಾನುವಾರ ಬೆಳಿಗ್ಗೆ ಮರಳು ಡ್ರೆಜ್ಜಿಂಗ್ ಕಾರ್ಯದಲ್ಲಿ ತೊಡಗಿರುವಾಗ ಮಿಷನ್ ಸಮೀಪ ಮೃತದೇಹ ತೇಲುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ಬಂಟ್ವಾಳ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಪರಿಶೀಲನೆ ನಡೆಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ