ಬಂಟ್ವಾಳ

ಹಿತಚಿಂತಕ ಅಭಿಯಾನಕ್ಕೆ ಚಾಲನೆ

ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಬಂಟ್ವಾಳ ಪ್ರಖಂಡದ ಆಶ್ರಯದಲ್ಲಿ ಬಲಿಷ್ಠ ಹಿಂದೂ ಸಮಾಜ ಸತ್ ಸಂಕಲ್ಪದಲ್ಲಿ ಕೈ ಜೋಡಿಸುವ ಹಿತಚಿಂತಕ ಅಭಿಯಾನಕ್ಕೆ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದ ಸನ್ನಿಧಿಯಲ್ಲಿ ಸೋಮವಾರ ಚಾಲನೆ ನೀಡಲಾಯಿತು.

ಜಾಹೀರಾತು

ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಅವರು ಹಿತಚಿಂತಕ 2019 ಕರಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿ,ಬಲಿಷ್ಠ ಹಿಂದೂ ಸಮಾಜವನ್ನು ಕಟ್ಟುವ ದೆಸೆಯಲ್ಲಿ ಆರಂಭವಾಗಿರುವ ಈ ಅಭಿಯಾನಕ್ಕೆ ಹಿಂದೂ ಸಮಾಜ ಕೈಜೋಡಿಸಬೇಕು ಎಂದು ಕರೆ ನೀಡಿದರು.ಈ ಸಂದರ್ಭ ಶ್ರೀ ರಕ್ತೇಶ್ವರೀ ದೇವಳದ ಟ್ರಸ್ಟಿ ಬಿ.ಮೋಹನ್, ವಿಹಿಂಪನ ಜಿಲ್ಲಾ ಪ್ರಮುಖ ಸರಪಾಡಿ ಆಶೋಕ ಶೆಟ್ಟಿ, ಬಜರಂಗದಳದ ಪ್ರಮುಖರಾದ ಗುರುರಾಜ್ ಬಂಟ್ವಾಳ, ಅಕೇಶ್ ಬೆಂಜನಪದವು, ಸುರೇಶ್ ಬೆಂಜನಪದವು, ಸಂತೋಷ್ ನೇಲ್ಯಪಲ್ಕೆ, ಆಶ್ವಥ್ ಪುಂಜಾಲಕಟ್ಟೆ ಮಾದಲಾದವರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ