ಸಮಸ್ತ ಕೇರಳ ಜಂಇಯತುಲ್ ಉಲಮಾ ಕೇಂದ್ರೀಯ ಮುಶಾವರ ಸಮಿತಿ ಸದಸ್ಯರಾಗಿ ಆಯ್ಕೆಯಾದ ಸಮಸ್ತ ಮುಶಾವರ ಪ್ರಧಾನ ಕಾರ್ಯದರ್ಶಿಯೂ, ಕುಂಬ್ರ ಕೆಐಸಿ ವಿದ್ಯಾಸಂಸ್ಥೆಯ ಪ್ರಾಂಶುಪಾಲರು, ಕೂರ್ನಡ್ಕ ಜುಮಾ ಮಸೀದಿ ಮುದರೀಸ್ ಆದ ಬಂಬ್ರಾಣ ಉಸ್ತಾದ್ ಅಬ್ದುಲ್ ಖಾದರ್ ಅಲ್ ಖಾಸಿಮಿ ಅವರನ್ನು ಕೂರ್ನಡ್ಕ ಮಸೀದಿಗೆ ಭೇಟಿ ನೀಡಿ ಸೋಶಿಯಲ್ ಮೀಡಿಯಾ ಫ್ರೆಂಡ್ಸ್ ಅಧ್ಯಕ್ಷ ಶರೀಫ್ ಅಬ್ಬಾಸ್ ವಳಾಲ್ ಶಾಲು ಹೊದಿಸಿ ಸನ್ಮಾನಿಸಿದರು.
ಜಾಹೀರಾತು
ಸಮಸ್ತ ಅಧ್ಯಕ್ಷ ಸಯ್ಯದ್ ಜಿಫ್ರಿ ಮುತ್ತುಕೋಯ ತಂಙಳ್ ರವರ ಅಧ್ಯಕ್ಷತೆಯಲ್ಲಿ ಕಲ್ಲಿಕೋಟೆಯಲ್ಲಿ ನಡೆದ ಮುಶಾವರ ಸಭೆಯಲ್ಲಿ ಬಂಬ್ರಾಣ ಉಸ್ತಾದರನ್ನು ನೇಮಕ ಮಾಡಲಾಗಿದೆ.
ಈ ಸಂದರ್ಭದಲ್ಲಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ವ್ಯವಸ್ಥಾಪಕ ಸಿರಾಜ್ ಪರ್ಲಡ್ಕ, ಸೋಶಿಯಲ್ ಮೀಡಿಯಾ ಫ್ರೆಂಡ್ಸ್ ಸದಸ್ಯರಾದ ಆಶಿಕ್ ಕುಕ್ಕಾಜೆ, ಸಲೀಂ ಬರೆಪ್ಪಾಡಿ, ಸಫ್ವಾನ್ ಸವಣೂರು, ಸರಫ್ರಾಝ್ ವಳಾಲ್, ಸಿರಾಜ್ ಕೈಕಂಬ, ನೌಶಾ ಸವಣೂರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸೋಶಿಯಲ್ ಮೀಡಿಯಾ ಫ್ರೆಂಡ್ಸ್ ವತಿಯಿಂದ ಬಂಬ್ರಾಣ ಉಸ್ತಾದರಿಗೆ ಸನ್ಮಾನ"