ಶ್ರೀ ಸಾಯಿ ಸಾಗರ್ ಫೌಂಡೇಶನ್ ಆಶ್ರಯದಲ್ಲಿ ಜಗಲಿ ಕಟ್ಟೆ ಎಂಬ ಕಾರ್ಯಕ್ರಮ ಆಯೋಜಿಸಲಾಗಿದೆ.
ಜಾಹೀರಾತು
ಮಂಗಳೂರಿನ ಮನೆಯಂಗಳಗಳಲ್ಲಿ ಸಾಹಿತ್ಯ ಸಂವಾದ ನಡೆಸುವ ವಿಶಿಷ್ಟ ಕಾರ್ಯಕ್ರಮ ಇದಾಗಿದ್ದು, ಖ್ಯಾತ ಸಾಹಿತಿ ಪ್ರೊ. ಭುವನೇಶ್ವರಿ ಹೆಗಡೆ, ವಿಮರ್ಶಕ ಡಾ. ಪ್ರಭಾಕರ ಜೋಶಿ, ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪ್ರದೀಪ ಕುಮಾರ ಕಲ್ಕೂರ, ಪೀಸ್ ಲ್ಯಾಂಡ್ ಅಪಾರ್ಟ್ಮೆಂಟ್ ಓನರ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾದ ಹೇಮಚಂದ್ರ, ಶ್ರೀ ಸಾಯಿ ಸಾಗರ್ ಫೌಂಡೇಶನ್(ರಿ) ನ ಸಂಸ್ಥಾಪಕ ಪ್ರೀತಮ್ ಸಾಗರ್, ಜಾಗೃತ ಮಹಿಳಾ ವೇದಿಕೆಯ ಸಂಚಾಲಕಿ ಪವಿತ್ರ ಆಚಾರ್ಯ ಉಪಸ್ಥಿತರಿರುತ್ತಾರೆ.
ಕಾರ್ಯಕ್ರಮವು ಇದೇ ನವಂಬರ್ 24ರ ಆದಿತ್ಯವಾರ ಸಂಜೆ 3.30ರಿಂದ 5.30ರ ವರೆಗೆ ಕದ್ರಿ ಕಂಬಳ ರಸ್ತೆಯ ಪಿಂಟೋಸ್ ಲೇನ್ ನ ಪೀಸ್ ಲ್ಯಾಂಡ್ ಅಪಾರ್ಟ್ಮೆಂಟ್ ನ ಆವರಣದಲ್ಲಿ ನಡೆಯಲಿದೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಜಗಲಿಕಟ್ಟೆ – ಮಂಗಳೂರಿನಲ್ಲಿ ಕಾಫಿ, ಕತೆ, ಹರಟೆ"
Be the first to comment on "ಜಗಲಿಕಟ್ಟೆ – ಮಂಗಳೂರಿನಲ್ಲಿ ಕಾಫಿ, ಕತೆ, ಹರಟೆ"