ತುಂಬೆ ಸಮೀಪ ನೇತ್ರಾವತಿ ನದಿ ಕಿನಾರೆಯ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಲಾದ ತಾತ್ಕಾಲಿಕ ಶೆಡ್ ಗಳನ್ನು ತಹಸೀಲ್ದಾರ್ ರಶ್ಮಿ ಎಸ್.ಆರ್. ನೇತೃತ್ವದಲ್ಲಿ ತಂಡ ಗುರುವಾರ ತೆರವುಗೊಳಿಸಿದೆ.
ಜಾಹೀರಾತು
ಪರನೀರು ಎಂಬಲ್ಲಿ ಹೊಳೆ ಪೊರಂಬೋಕು ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ 22 ಶೆಡ್ ಗಳನ್ನು ಕಾರ್ಮಿಕರನ್ನಿರಿಸುವ ಉದ್ದೇಶದಿಂದ ನಿರ್ಮಿಸಲಾಗಿದೆ ಎನ್ನಲಾಗಿದ್ದು, ಗುರುವಾರ ಇವುಗಳ ತೆರವು ಕಾರ್ಯಾಚರಣೆ ನಡೆಯಿತು. ಬಂಟ್ವಾಳ ತಾಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿ ತಹಸೀಲ್ದಾರ್ ರಶ್ಮಿ ಎಸ್ ಆರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ. ಗ್ರಾಮ ಲೆಕ್ಕಾಧಿಕಾರಿ ಪ್ರಶಾಂತ್ ಹಾಜರಿದ್ದು ಸಿಬ್ಬಂದಿ ಸದಾಶಿವ ಕೈಕಂಬ, ಪುರುಷೋತ್ತಮ ಸಹಕರಿಸಿದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ತಹಸೀಲ್ದಾರ್ ನೇತೃತ್ವದಲ್ಲಿ ಕಾರ್ಯಾಚರಣೆ: ಶೆಡ್ ತೆರವು"
Be the first to comment on "ತಹಸೀಲ್ದಾರ್ ನೇತೃತ್ವದಲ್ಲಿ ಕಾರ್ಯಾಚರಣೆ: ಶೆಡ್ ತೆರವು"