ಎಸ್.ವಿ.ಎಸ್. ಪದವಿಪೂರ್ವ ಕಾಲೇಜಿನ ಮಾನವಿಕ ಸಂಘದ ವತಿಯಿಂದ ಯೋಗದ ಮಹತ್ವ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಕೆ.ಪ್ರತಿಭಾ ಸುಬ್ರಹ್ಮಣ್ಯ ಉಪನ್ಯಾಸ ನೀಡಿದರು.
ಜಾಹೀರಾತು
ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಯೋಗ ಮತ್ತು ಮುದ್ರೆಗಳು ಹಾಗೂ ಸುಸಂಸ್ಕೃತ ಮಾನವರಾಗಿ ಬಾಳಲು ಯೋಗ ಪೂರಕ ಎಂದವರು ಹೇಳಿದರು. ಪ್ರಿನ್ಸಿಪಾಲ್ ಶಶಿಕಲಾ ಕೆ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು. ಮಾನವಿಕ ಸಂಘದ ಅಧ್ಯಕ್ಷೆ ಪ್ರಭಾವತಿ. ಎಸ್ ಪ್ರಾಸ್ತಾವಿಕ ಮಾತುಗಳೊಂದಿಗೆ ಅತಿಥಿಯನ್ನು ಪರಿಚಯಿಸಿದರು. ಮಾನವಿಕ ಸಂಘದ ಕಾರ್ಯದರ್ಶಿ ಆಶಿಕಾ ಸ್ವಾಗತಿಸಿ, ಜತೆಕಾರ್ಯದರ್ಶಿ ಚೈತ್ರಾಂಜಲಿ ವಂದಿಸಿದರು. ವಿದ್ಯಾರ್ಥಿನಿ ಪಂಚಮಿ ಕಾರ್ಯಕ್ರಮ ನಿರೂಪಿಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಯೋಗದ ಮಹತ್ವ ಕುರಿತು ಉಪನ್ಯಾಸ"