ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿ.6ರಂದು ಬೆಳಗ್ಗೆ 6 ಗಂಟೆಯಿಂದ ಡಿ.7 ಬೆಳಗ್ಗೆ 6 ಗಂಟೆವರೆಗೆ ಭಾರತೀಯ ದಂಡಸಂಹಿತೆ 1973ರ ಕಲಂ 144ರನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ದ.ಕ.ಜಿಲ್ಲಾಧಿಕಾರಿ ಸಿಂದೂ ರೂಪೇಶ್ ಆದೇಶ ಹೊರಡಿಸಿದ್ದಾರೆ.
ಜಾಹೀರಾತು
ಬಾಬರಿ ಮಸೀದಿ, ರಾಮ ಜನ್ಮಭೂಮಿ ವಿಚಾರಕ್ಕೆ ಸಂಬಂಧಿಸಿ ವಿಜಯೋತ್ಸವ ಹಾಗೂ ಕರಾಳ ದಿನಾಚರಣೆ ಸಂಬಂಧಿಸಿದಂತೆ ಅತೀ ಸೂಕ್ಷ್ಮ ಪ್ರದೇಶವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕರ ನೆಮ್ಮದಿ ಕಾಪಾಡುವ ಉದ್ದೇಶದಿಂದ ಈ ಆಜ್ಞೆ ಹೊರಡಿಸಲಾಗಿದೆ. ಈಗಾಗಲೇ ಮಂಗಳೂರು ಕಮೀಷನರೇಟ್ ನಲ್ಲಿ ನಿರ್ಬಂಧಕಾಜ್ಞೆಯನ್ನು ಅದೇ ದಿನ ಹೊರಡಿಸಲಾಗಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿ.6ರಂದು ನಿಷೇಧಾಜ್ಞೆ"