ವಾಮದಪದವು

ಕಂಬಳಕ್ಕೆ ಶಕ್ತಿ ತುಂಬಲು ಸರಕಾರ ಬದ್ಧ : ಡಿಸಿಎಂ ಅಶ್ವಥನಾರಾಯಣ

ಕಂಬಳಕ್ಕೆ ಶಕ್ತಿ ತುಂಬಲು ಹಾಗೂ ಆರ್ಥಿಕ ನೆರವು ನೀಡಲು ಬದ್ಧ ಎಂದು ಉಪಮುಖ್ಯಮಂತ್ರಿ ಡಾ.ಆಶ್ವಥ ನಾರಾಯಣ ಹೇಳಿದ್ದಾರೆ.

ಜಾಹೀರಾತು

ಶನಿವಾರ ಸಂಜೆ ಬಂಟ್ವಾಳ ತಾಲೂಕಿನ ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳದ ಸಮಾರೋಪ ಸಮಾರಂಭದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಅವರು ಮಾತನಾಡಿದರು.

ಬಂಟ್ವಾಳ ಶಾಸಕ  ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಅವರು ಅತಿಥಿಯಾಗಿದ್ದರು. ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ,ಮಾಜಿ ಸಚಿವ ನಾಗರಾಜ ಶೆಟ್ಟಿ,ಬಿಜೆಪಿ ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ, ಮೊದಲಾದವರಿದ್ದರು.  ಈ ಸಂದರ್ಭ ಕಂಬಳದ ಸ್ಥಳದಾನಿಗಳನ್ನು ಗೌರವಿಸಲಾಯಿತು. ಕಂಬಳ ಸಮಿತಿ ಅಧ್ಯಕ್ಷ  ರಶ್ಮಿತ್ ಶೆಟ್ಟಿ ಕೈತ್ರೋಡಿ ಹಾಗೂ ಪದಾಧಿಕಾರಿಗಳು ಉಪಸ್ಥತಿತರಿದ್ದರು.

ಜಾಹೀರಾತು

www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ: 9448548127

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ