ಬಂಟ್ವಾಳ

ಅರಣ್ಯ ಇಲಾಖೆ ವತಿಯಿಂದ ಚಿಣ್ಣರ ವನದರ್ಶನ

ಬಂಟ್ವಾಳ ಅರಣ್ಯ ಇಲಾಖೆ ವತಿಯಿಂದ ಪಂಜಿಕಲ್ಲು ಶಾಲಾ ಮಕ್ಕಳಿಗಾಗಿ ಚಿಣ್ಣರ ವನದರ್ಶನ ಕಾರ್ಯಕ್ರಮ ನಡೆಯಿತು. ವಲಯಾರಣ್ಯಾಧಿಕಾರಿ ಬಿ.ಸುರೇಶ್ ನೇತೃತ್ವದಲ್ಲಿ ಶಾಲಾ ಶಿಕ್ಷಕರಾದ ಸದಾನಂದ, ಇಮ್ತಿಯಾಜ್, ಕೃಷ್ಣವೇಣಿ, ಉಪವಲಯ ಅರಣ್ಯಾಧಿಕಾರಿ ಅನಿಲ್ ಕೆ, ಅರಣ್ಯರಕ್ಷಕಿ ಸ್ಮಿತಾ, ಅರಣ್ಯ ರಕ್ಷಕ ರವಿಕುಮಾರ್, ಅರಣ್ಯವೀಕ್ಷಕಿ ಅನಿತಾ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುದುರೆಮುಖ ಸಹಿತ ಹಲವೆಡೆ ವಿದ್ಯಾರ್ಥಿಗಳು ಚಾರಣ ನಡೆಸಿದರು.

ಜಾಹೀರಾತು

ವಲಯಾರಣ್ಯಾಧಿಕಾರಿ ಕಚೇರಿ ಭೇಟಿ, ಉಪ್ಪಿನಂಗಡಿ ವಲಯ ಮಣ್ಣುಗುಂಡಿ ನಾಟಿ ಸಂಗ್ರಹಾಲಯ ಸಹಿತ ಅರಣ್ಯಕ್ಕೆ ಸಂಬಂಧಿಸಿ ಹಲವು ವಿಚಾರಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಸಸ್ಯಶಾಸ್ತ್ರ ಪ್ರಾಧ್ಯಾಪಕ ಡಾ. ವಿನಾಯಕ್ ಜೀವವೈವಿಧ್ಯ ಮಾಹಿತಿ ನೀಡಿದರು.

www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ: 9448548127

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ