ಕಲ್ಲಡ್ಕ

ಕಲ್ಲಡ್ಕದಲ್ಲಿ ಅಯೋಧ್ಯೆ ರಾಮಮಂದಿರದ ಫೈಬರ್ ಕಲಾಕೃತಿ ಅನಾವರಣ

ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗಲಿದ್ದು, ದೇಶ, ವಿದೇಶಗಳಲ್ಲಿನ ಶ್ರದ್ಧಾಳುಗಳು ಹಾಗೂ ಪ್ರವಾಸಿಗರನ್ನು ಇದು ಸೆಳೆಯಲಿದೆ. ಸುಮಾರು 72 ಎಕರೆ ವಿಸ್ತಾರವಾದ ಜಾಗದಲ್ಲಿ ನಿರ್ಮಾಣಗೊಳ್ಳುವ ಮಂದಿರ ಭಾರತೀಯ ರಾಮಭಕ್ತರ ಶ್ರದ್ಧಾಕೇಂದ್ರವಾಗಿ ಹೊರಹೊಮ್ಮಲಿದೆ ಎಂದು ಆರ್.ಎಸ್.ಎಸ್. ಮುಖಂಡ, ರಾಮಮಂದಿರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.

ಜಾಹೀರಾತು

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲ್ಲಡ್ಕ ಶಿಲ್ಪಾ ಗೊಂಬೆ ಬಳಗದ ಮುಖ್ಯಸ್ಥ ರಮೇಶ್ ಕಲ್ಲಡ್ಕ ಅವರು ಫೈಬರ್ ನಲ್ಲಿ ರಚಿಸಿದ ಭವ್ಯ ರಾಮಮಂದಿರದ ಕಲಾಕೃತಿಯನ್ನು ಕಲ್ಲಡ್ಕದಲ್ಲಿ ಗುರುವಾರ ಸಂಜೆ ಅನಾವರಣಗೊಳಿಸಿ ಮಾತನಾಡಿದ ಡಾ. ಭಟ್, ರಾಮಮಂದಿರ ನಿರ್ಮಾಣವಾಗುವ ವಿಚಾರದಲ್ಲಿ ಎಲ್ಲ ಅಡೆತಡೆಗಳು ದೂರವಾದದ್ದು ಸಂತಸದ ವಿಚಾರ ಎಂದರು.

ಈ ಸಂದರ್ಭ ರಮೇಶ್ ಕಲ್ಲಡ್ಕ, ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾಧವ, ಕಾಲೇಜು ಪ್ರಿನ್ಸಿಪಾಲ್ ಕೃಷ್ಣಪ್ರಸಾದ ಕಾಯರಕಟ್ಟೆ, ಕುಶಾಲಪ್ಪ ಅಮ್ಟೂರು ಇದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ