ವಾಮದಪದವು

ಸಿದ್ಧಕಟ್ಟೆ: ಯುವ ಕ್ರೀಡಾಪಟು ಸನ್ಮಾನ

ಸಿದ್ದಕಟ್ಟೆ ಸರಕಾರಿ ಫ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಆಟೊಟ ಸ್ಪರ್ದೆಗಳಿಗೆ ತರಬೇತಿ ನೀಡುವ ಸ್ಥಳೀಯ ಯುವ ಕ್ರೀಡಾಪಟು ರಮೆಶ್ ಪೂಜಾರಿ ಹಲಕ್ಕೆ ಎಂಬವರನ್ನು ಶಾಲಾ ಪ್ರತಿಭ ಪುರಸ್ಕಾರ ಸಂದರ್ಭದಲ್ಲಿ ಅಭಿನಂದಿಸಿಲಾಯಿತು.

ಜಾಹೀರಾತು

ಜಿಲ್ಲಾ ಪಂಚಾಯತ ಸದಸ್ಯ ತುಂಗಪ್ಪ ಬಂಗೆರ, ತಾಲೂಕುಪಂಚಾಯತ್ ಸದಸ್ಯ ಪ್ರಭಾಕರ ಪ್ರಭು. ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷ ಉಮೆಶ್ ಗೌಡ ಮಂಚಕಲ್ಲು ಕೊಳ್ನಾಡು-ಸಾಲೆತ್ತೂರು ಲಯನ್ಸ್ ಕ್ಲಬ್ ಅದ್ಯಕ್ಷ ಮನೊರಂಜನ್ ಕರಾಯ, ಗ್ರಾಮ ಪಂಚಾಯತ ಸದಸ್ಯ ರಾದ ಎಸ್.ಪಿ.ಶ್ರೀದರ್, ಮಾದವ ಶೆಟ್ಟಿಗಾರ್, ಸುರೆಶ್ ಕುಲಾಲ್, ಉದ್ಯಮಿ ನಿತ್ಯಾನಂದ ಪೂಜಾರಿ ಕೆಂತಲೆ, ಹಳೆ ವಿದ್ಯಾರ್ಥಿ ಸಂಘ ಅದ್ಯಕ್ಷ ನೊಣಯ ಶೆಟ್ಟಿಗಾರ್, ಸಂಸ್ಥೆಯ ವೈಸ್ ಪ್ರಿನ್ಸಿಪಾಲ್ ರಮಾನಂದ.ಎನ್. ಎಪಿಎಂಸಿ ಮಾಜಿ ಸದಸ್ಯ ರತ್ನಕುಮಾರ್ ಚೌಟ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ