ಅಹಿತಕರ ಘಟನೆ ಹಿನ್ನೆಲೆ: ಮದ್ಯದಂಗಡಿಗೂ ಬೀಗ – ಆದೇಶ
ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ, ಶಾಲಾ, ಕಾಲೇಜು, ಐಟಿಐ, ಪಾಲಿಟೆಕ್ನಿಕ್, ವೃತ್ತಿಪರ ಕಾಲೇಜುಗಳಿಗೆ ರಜೆಯನ್ನು ದ.ಕ. ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಘೋಷಿಸಿದ್ದಾರೆ.
ಜಾಹೀರಾತು
ಜಿಲ್ಲೆಯಾದ್ಯಂತ ಶಾಂತಿ, ನೆಮ್ಮದಿ ಕೆಡಿಸುವ ವಾತಾವರಣವಿದ್ದು, ಸೆ.144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿದೆ. ಈ ಹಿನ್ನೆಲಯಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿದ್ದಾಗಿ ಅವರು ತಿಳಿಸಿದ್ಧಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಂಗಳೂರಲ್ಲಿ ಗಲಭೆ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಟ್ಟೆಚ್ಚರ, ನಾಳೆ ಶಾಲೆ, ಕಾಲೇಜುಗಳಿಗೆ ರಜೆ"