ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಜಾರಿ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕರ್ನಾಟಕದಾದ್ಯಂತ 144 ಸೆಕ್ಷ ನ್ ಜಾರಿ ಮಾಡಿದೆ. ರಾಜ್ಯಾದ್ಯಂತ ಪ್ರತಿಭಟನೆ ಉಂಟಾಗುವ ಸಾಧ್ಯತೆ ಇದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಡಿ.18ರ ರಾತ್ರಿ 8 ಗಂಟೆಯಿಂದ ಡಿ.21ರ ಮಧ್ಯರಾತ್ರಿ 12 ಗಂಟೆವರೆಗೆ ಜಿಲ್ಲಾದ್ಯಂತ 144 ಸೆಕ್ಷ ನ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ದ.ಕ. ಸಹಿತ ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿ"