ವಿಟ್ಲ

ಕರೋಪಾಡಿ ಮುಗುಳಿಯಲ್ಲಿ ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಟಿಪ್ಪರ್ ಲಾರಿಯೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಕರೋಪಾಡಿ ಗ್ರಾಮದ ಕೇರಳ- ಕರ್ನಾಟಕ ಗಡಿಭಾಗದ ಮುಗುಳಿ ಎಂಬಲ್ಲಿ ಭಾನುವಾರ ನಡೆದಿದೆ.

ಜಾಹೀರಾತು

ಮುಗುಳಿ ನಿವಾಸಿ ಅನ್ವರ್ ಮೃತಪಟ್ಟ ಸವಾರನಾಗಿದ್ದು, ನವಾಫ್ ಗಾಯಗೊಂಡ ಸಹಸವಾರ ಕೇರಳಕ್ಕೆ ಎಂ.ಸ್ಯಾಂಡ್ ಸಾಗಾಟ ಮಾಡುವ ಟಿಪ್ಪರ್ ಲಾರಿಯು ಮುಗುಳಿ ತಿರುವಿನಲ್ಲಿ ಬೈಕ್ ಗೆ ಢಿಕ್ಕಿ ಹೊಡೆದು, ಬೈಕ್ ಮೇಲೆ ಲಾರಿ ಚಲಿಸಿದೆ. ವಿಟ್ಲ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ‌.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ