ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃಧ್ಧಿ ಬ್ಯಾಂಕ್ ಬೆಂಗಳೂರು ಅಧ್ಯಕ್ಷರಾದ ಹಾಗೂ ತಿಪಟೂರಿನ ಮಾಜಿ ಶಾಸಕರಾದ ಶ್ರೀ ಕೆ.ಷಡಕ್ಷರಿ ಅವರು ಬಂಟ್ವಾಳದಲ್ಲಿ ನಡೆಯುತ್ತಿರುವ ಕರಾವಳಿ ಕಲೋತ್ಸವ 2019 ಕ್ಕೆ ಭೇಟಿ ನೀಡಿ ಕರಾವಳಿ ಸರಿಗಮಪ ೨೦೧೯-೨೦ ಸಂಗೀತ ಸ್ಪರ್ಧೆಯ ಮೆಗಾ ಆಡಿಷನ್ ಜೂನಿಯರ್ ವಿಭಾಗದಲ್ಲಿ ಸೆಮಿಫೈನಲ್ಗೆ ಬಂದ ಪುಟಾಣಿಗಳನ್ನು ಅಭಿನಂದಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಬಂಟ್ವಾಳ ಭೂ ಬ್ಯಾಂಕ್ ಅಧ್ಯಕ್ಷ ಹಾಗೂ ಕರಾವಳಿ ಕಲೋತ್ಸವ ಅಧ್ಯಕ್ಷ ಸುರ್ದಶನ್ ಜೈನ್, ಸಂಚಾಲಕ ಮೊಹನದಾಸ ಕೊಟ್ಟಾರಿ, ಸಂಯೋಜಕ ತೀರ್ಥಪ್ರಸಾದ್ ಆನಂತಾಡಿ ಹಾಗೂ ತೀರ್ಪುಗಾರರು ಉಪಸ್ಥಿತರಿದ್ದರು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕರಾವಳಿ ಕಲೋತ್ಸವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ರಾಜ್ಯ ಸಹಕಾರಿ ಕೃಷಿ, ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಷಡಕ್ಷರಿ"