ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃಧ್ಧಿ ಬ್ಯಾಂಕ್ ಬೆಂಗಳೂರು ಅಧ್ಯಕ್ಷರಾದ ಹಾಗೂ ತಿಪಟೂರಿನ ಮಾಜಿ ಶಾಸಕರಾದ ಶ್ರೀ ಕೆ.ಷಡಕ್ಷರಿ ಅವರು ಬಂಟ್ವಾಳದಲ್ಲಿ ನಡೆಯುತ್ತಿರುವ ಕರಾವಳಿ ಕಲೋತ್ಸವ 2019 ಕ್ಕೆ ಭೇಟಿ ನೀಡಿ ಕರಾವಳಿ ಸರಿಗಮಪ ೨೦೧೯-೨೦ ಸಂಗೀತ ಸ್ಪರ್ಧೆಯ ಮೆಗಾ ಆಡಿಷನ್ ಜೂನಿಯರ್ ವಿಭಾಗದಲ್ಲಿ ಸೆಮಿಫೈನಲ್ಗೆ ಬಂದ ಪುಟಾಣಿಗಳನ್ನು ಅಭಿನಂದಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಬಂಟ್ವಾಳ ಭೂ ಬ್ಯಾಂಕ್ ಅಧ್ಯಕ್ಷ ಹಾಗೂ ಕರಾವಳಿ ಕಲೋತ್ಸವ ಅಧ್ಯಕ್ಷ ಸುರ್ದಶನ್ ಜೈನ್, ಸಂಚಾಲಕ ಮೊಹನದಾಸ ಕೊಟ್ಟಾರಿ, ಸಂಯೋಜಕ ತೀರ್ಥಪ್ರಸಾದ್ ಆನಂತಾಡಿ ಹಾಗೂ ತೀರ್ಪುಗಾರರು ಉಪಸ್ಥಿತರಿದ್ದರು
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)