ಬಂಟ್ವಾಳ

ಬಂಟ್ವಾಳ ತುಳುಶಿವಳ್ಳಿ ಸಂಗಮದಿಂದ ನುಡಿನಮನ

ಈಶಸೇವೆ ಹಾಗೂ ದೇಶಸೇವೆ ಇವೆರಡರ ಸಮನ್ವಯಕಾರರಾಗಿ ಪೇಜಾವರ ಶ್ರೀ ವಿಶ್ವೇಶ ತೀರ್ಥರು ನಮಗೆ ಬಹಳ ಮುಖ್ಯರಾಗುತ್ತಾರೆ ಎಂದು ಪ್ರೊ. ರಾಜಮಣಿ ರಾಮಕುಂಜ ಹೇಳಿದರು.

ಜಾಹೀರಾತು

ಬಂಟ್ವಾಳ ತಾಲೂಕು ತುಳು ಶಿವಳ್ಳಿ ಸಂಗಮ ಹಾಗೂ ತುಳು ಶಿವಳ್ಳಿ ಸೇವಾ ಟ್ರಸ್ಟ್ ಆಶ್ರಯದಲ್ಲಿ ನಡೆದ ವಿಶ್ವೇಶ ತೀರ್ಥರಿಗೆ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.ಮಾನವ ಬದುಕಿನ ಸಾರ್ಥಕ್ಯ ಆತ ಮಾಡಿದ ಕೆಲಸಕಾರ್ಯಗಳನ್ನು ಅವನ ನಂತರವೂ ನೆನಪಿಸಿಕೊಳ್ಳುವುದರಲ್ಲಿದೆ ಪೇಜಾವರರು ಈ ಮಾತಿಗೆ ಸಾಕ್ಷೀಭೂತರಾಗಿ ನಿಲ್ಲುತ್ತಾರೆ  ಎಂದರು. ಟ್ರಸ್ಟಿನ ಗೌರವಾಧ್ಯಕ್ಷ ಕಾರಿಂಜ ಲಕ್ಷ್ಮೀನಾರಾಯಣ ಆಚಾರ್ಯ, ಕಾರ್ಯದರ್ಶಿ ಸುಜಾತಾ ರವಿಶಂಕರ್ ಹಾಗೂ ಡಾ. ಬಾಲಕೃಷ್ಣ ಕಲ್ಲೂರಾಯ ಅವರು ಪೇಜಾವರರ ಕುರಿತ ತಮ್ಮ ಅನುಭವಗಳನ್ನು ಹಂಚಿಕೊಂಡರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ