ಸರ್ಕಾರಿ ಕಚೇರಿ

ಪಡಿತರ ಚೀಟಿದಾರರ ಬೆರಳಚ್ಚು ಪ್ರಕ್ರಿಯೆ ಉಚಿತ, ಮಾ.31ರವರೆಗೆ ಅವಕಾಶ

ಪಡಿತರ ಚೀಟಿ ಹೊಂದಿರುವವರು ಇಕೆವೈಸಿ (ಬೆರಳಚ್ಚು)ಅನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ಸಂಗ್ರಹಿಸುವ ಕಾರ್ಯ ಉಚಿತವಾಗಿ  ನಡೆಯುತ್ತಿದೆ. ಇಕೆವೈಸಿಯನ್ನು ಸಂಗ್ರಹಿಸುವ ಕಾರ್ಯವನ್ನು 2020 ಮಾರ್ಚ್ 31ರವರೆಗೆ ಮುಂದುವರಿಸಲಾಗಿದೆ ಎಂದು ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

ಪಡಿತರ ಚೀಟಿಯಲ್ಲಿರುವ ಎಲ್ಲ ಸದಸ್ಯರು ಕಡ್ಡಾಯವಾಗಿ ಇಕೆವೈಸಿಯನ್ನು ತಮ್ಮ ಪಡಿತರ ಚೀಟಿಗೆ ನಿಯೋಜಿಸಿದ ನ್ಯಾಯಬೆಲೆ ಅಂಗಡಿಯಲ್ಲಿ ನೀಡಬೇಕಾಗಿದೆ. ಒಂದೇಸಲ ಕುಟುಂಬದ ಎಲ್ಲ ಸದಸ್ಯರು ನ್ಯಾಯಬೆಲೆ ಅಂಗಡಿಗೆ ಹೋಗಿ ಇಕೆವೈಸಿ ನೀಡಬೇಕಾಗಿಲ್ಲ. ಎಲ್ಲ ಪಡಿತರ ಚೀಟಿದಾರರು ಅಂದರೆ ಎಪಿಎಲ್, ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿಯ ಕುಟುಂಬದ ಸದಸ್ಯರೂ ಇಕೆವೈಸಿಯನ್ನು ನೀಡಬೇಕು. ಹೆಚ್ಚಿನ ವಿವರಕ್ಕೆ ದೂರವಾಣಿ ಸಂಖ್ಯೆ 08255-232125 ಸಂಪರ್ಕಿಸಬಹುದು ಎಂದು ತಹಸೀಲ್ದಾರ್ ರಶ್ಮಿ ಎಸ್.ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ