ತುಳುನಾಡಿನ ಕಾರಣಿಕ ಕ್ಷೇತ್ರ, ಐತಿಹಾಸಿಕ ಸನ್ನಿಧಿಯಾದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಮಂಗಳೂರು ಸಹಾಯಕ ಕಮಿಷನರ್, ಕ್ಷೇತ್ರದ ಆಡಳಿತಾಧಿಕಾರಿ ಮದನ್ ಮೋಹನ್ ಸಿ ಭೇಟಿ ನೀಡಿ, ಶ್ರೀ ಕಲ್ಲುರ್ಟಿದೈವ ದರ್ಶನ ಪಡೆದರು.
ಜಾಹೀರಾತು
ಈ ಸಂದರ್ಭದಲ್ಲಿ ಸ್ಥಳಿಯ ಸಜೀಪ ಮೂಡ ಗ್ರಾಮ ಪಂಚಾಯತಿ ಸದಸ್ಯ ರಮೇಶ್ ಎಂ. ಭಂಡಾರದಮನೆ ಪಣೋಲಿಬೈಲ್ ಅವರು ಸಹಾಯಕ ಕಮಿಷನರ್ ಮದನ್ ಮೋಹನ್ ಸಿ ಅವರನ್ನು ಶಾಲು ಹೊದಿಸಿ, ಫಲಪುಷ್ಪ ನೀಡಿ ಗೌರವಿಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪಣೋಲಿಬೈಲು ಕ್ಷೇತ್ರಕ್ಕೆ ಆಡಳಿತಾಧಿಕಾರಿ ಮದನ್ ಮೋಹನ್ ಭೇಟಿ"