ಜಾಹೀರಾತು
ಅರಣ್ಯ ಇಲಾಖೆಯ ನಿವೃತ್ತ ಅಧೀಕ್ಷಕರಾಗಿರುವ 75ರ ಹರೆಯದ ಅಬ್ದುಲ್ ಹಮೀದ್ ಪಕ್ಕಲಡ್ಕ ಅವರಿಗೆ ಈಗಾಗಲೇ ಅವರು 5 ಕಥಾ ಸಂಕಲನಗಳನ್ನು ಬರೆದಿದ್ದು ಕಥಾ ಸಂಕಲನಗಳಿಗೆ ಲಂಕೇಶ್ ಪ್ರಶಸ್ತಿ, ಮುಸ್ಲಿಂ ಸಾಹಿತ್ಯ ಪ್ರಶಸ್ತಿ, ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿ, ಕಾವ್ಯ ಕೇದಗೆ ಪ್ರಶಸ್ತಿ, ಭಾಂಧವ್ಯ ಕಥಾ ಪುರಸ್ಕಾರ ಹಾಗೂ ಬ್ಯಾರಿ ಸಾಹಿತ್ಯ ಪುರಸ್ಕಾರ ಲಭಿಸಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನಿರತ ಸಾಹಿತ್ಯ ಪ್ರಶಸ್ತಿ ಗೆ ಅಬ್ದುಲ್ ಹಮೀದ್ ಪಕ್ಕಲಡ್ಕ ಅವರ ಒಂಟಿತೆಪ್ಪ ಕಥಾಸಂಕಲನ ಆಯ್ಕೆ"