ಬಂಟ್ವಾಳ

ನಿರತ ಸಾಹಿತ್ಯ ಪ್ರಶಸ್ತಿ ಗೆ ಅಬ್ದುಲ್ ಹಮೀದ್ ಪಕ್ಕಲಡ್ಕ ಅವರ ಒಂಟಿತೆಪ್ಪ ಕಥಾಸಂಕಲನ ಆಯ್ಕೆ

ಅಬ್ದುಲ್ ಹಮೀದ್ ಪಕ್ಕಲಡ್ಕ ಅವರ ಒಂಟಿ ತೆಪ್ಪ ಸಣ್ಣ ಕಥಾ ಸಂಕಲನಕ್ಕೆ ತುಂಬೆ ಕಡೆಗೋಳಿಯ ನಿರತ ಸಾಹಿತ್ಯ ಸಂಪದ ಪ್ರಶಸ್ತಿ ಲಭಿಸಿದ್ದು, 19ರಂದು ಮೇಲ್ಕಾರ್ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು ಎಂದು ನಿರತ ಅಧ್ಯಕ್ಷ ಬೃಜೇಶ್ ಅಂಚನ್ ತಿಳಿಸಿದ್ದಾರೆ.

ಜಾಹೀರಾತು

ಅರಣ್ಯ ಇಲಾಖೆಯ ನಿವೃತ್ತ ಅಧೀಕ್ಷಕರಾಗಿರುವ 75ರ ಹರೆಯದ ಅಬ್ದುಲ್ ಹಮೀದ್ ಪಕ್ಕಲಡ್ಕ ಅವರಿಗೆ ಈಗಾಗಲೇ ಅವರು 5 ಕಥಾ ಸಂಕಲನಗಳನ್ನು ಬರೆದಿದ್ದು ಕಥಾ ಸಂಕಲನಗಳಿಗೆ  ಲಂಕೇಶ್ ಪ್ರಶಸ್ತಿ, ಮುಸ್ಲಿಂ ಸಾಹಿತ್ಯ ಪ್ರಶಸ್ತಿ, ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿ, ಕಾವ್ಯ ಕೇದಗೆ ಪ್ರಶಸ್ತಿ, ಭಾಂಧವ್ಯ ಕಥಾ ಪುರಸ್ಕಾರ ಹಾಗೂ ಬ್ಯಾರಿ ಸಾಹಿತ್ಯ ಪುರಸ್ಕಾರ ಲಭಿಸಿದೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.