ವಿಟ್ಲ

ಜನವರಿ 14ರಿಂದ 22ರವರೆಗೆ ವಿಟ್ಲದಲ್ಲಿ ಸಂಭ್ರಮದ ಜಾತ್ರೋತ್ಸವ

ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆ .14ರಿಂದ 22ರ ವರೆಗೆ ನಡೆಯಲಿದೆ

www.bantwalnews.com Editor: Harish Mambady

ಜಾಹೀರಾತು

.14ರಂದು ಧ್ವಜಾರೋಹಣ, ಲಕ್ಷದೀಪೋತ್ಸವ ನಡೆಯಲಿದೆ. .15, 16 ಮತ್ತು 17ರಂದು ನಿತ್ಯೋತ್ಸವ ನಡೆಯಲಿದೆ. .18ರಂದು ಕೇಪುನಿಂದ ಶ್ರೀ ಮಲರಾಯ ದೈವದ ಭಂಡಾರ ಆಗಮಿಸಲಿದೆ. ರಾತ್ರಿ ಬಯ್ಯದ ಬಲಿ ಉತ್ಸವ ನಡೆಯಲಿದೆ. 19ರಂದು ಕೆರೆ ಆಯನ, 20ರಂದು ದರ್ಶನ ಬಲಿ, ಹೂತೇರು ನಡೆಯಲಿದೆ. 21ರಂದು ಮಹಾರಥೋತ್ಸವ ನಡೆಯಲಿದೆ. 22ರಂದು ಕವಟೋದ್ಘಾಟನೆ ನಡೆಯಲಿದೆ 14ರಿಂದ 22 ವರೆಗೆ ಪ್ರತಿದಿನ ವಿವಿಧ ಸಾಂಸ್ಕೃತಿಕ ಕಾರ್ಯಗಳು ನಡೆಯಲಿವೆ.

ಜಾಹೀರಾತು

ಶ್ರೀ ಕ್ಷೇತ್ರ ಮಂಜುನಾಥೇಶ್ವರ ಭಜನಾ ಪರಿಷತ್ ವಿಟ್ಲ, ಹಾಗೂ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್ ವಿಟ್ಲ ಸೀಮೆ ಇದರ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಒಡಿಯೂರು ಶ್ರೀಗಳು, ಮಾಣಿಲ ಶ್ರೀಗಳುಕಣಿಯೂರು ಶ್ರೀಗಳು, ಬಾಳೆಕೋಡಿ ಶ್ರೀಗಳ ದಿವ್ಯ ಉಪಸ್ಥಿತಿಯಲ್ಲಿ .14ರಂದು ಅರ್ಧ ಏಕಾಹ ಭಜನೆ ನಡೆಯಲಿದೆ. ಸಂಜೆ ಭಜನಾ ಉಲ್ಪೆ, ಹಸಿರುವಾಣಿ ಹೊರೆಕಾಣಿಕೆ ಮತ್ತು ಶ್ರೀ ದೇವರಿಗೆ ನೂತನ ರಜತ ಕವಚದ ಮೆರವಣಿಗೆ ನಡೆಯಲಿದೆ

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ