ಬಂಟ್ವಾಳದ ಇತಿಹಾಸಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ಸನ್ನಿಧಿಗೆ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದಿಂದ ಪೊಳಲಿಗೆ ಕಾಲ್ನಡಿಗೆ ಜಾಥಾ ತಾಲೂಕು ಕಚೇರಿ ವತಿಯಿಂದ ಬುಧವಾರ ನಡೆಯಿತು.
ಜಾಹೀರಾತು
ತಹಸೀಲ್ದಾರ್ ರಶ್ಮಿ ಎಸ್.ಆರ್. ಜಾಥಾಕ್ಕೆ ಚಾಲನೆ ನೀಡಿದರು. ತಾಲೂಕು ಕಚೇರಿ ಆಹಾರ ಶಿರಸ್ತೇದಾರ್ ಶ್ರೀನಿವಾಸ್, ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ಸಿಬ್ಬಂದಿ, ಗ್ರಾಮಕರಣಿಕರು, ಗ್ರಾಮ ಸಹಾಯಕರು ಭಾಗವಹಿಸಿ ಪೊಳಲಿ ತಲುಪಿದ ಬಳಿಕ ಶ್ರೀ ರಾಜರಾಜೇಶ್ವರಿ ಅಮ್ಮ ನವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ತಾಲೂಕು ಕಚೇರಿಯಿಂದ ಪೊಳಲಿ ಶ್ರೀ ಕ್ಷೇತ್ರಕ್ಕೆ ಕಾಲ್ನಡಿಗೆ ಯಾತ್ರೆ"