ಬಂಟ್ವಾಳ

ತರಬೇತುದಾರರಿಗೆ ಸನ್ಮಾನ

ಬಂಟ್ವಾಳ ತಾಲೂಕು ಮಟ್ಟದ ಬಂಟರ ಸಂಘದ ವತಿಯಿಂದ ನಡೆದ ಕ್ರೀಡಾಕೂಟದಲ್ಲಿ ಫರಂಗಿಪೇಟೆ ವಲಯ ಬಂಟರ ಸಂಘದ ಮಹಿಳಾ ವಿಭಾಗವು ಹಗ್ಗ ಜಗ್ಗಾಟ ಹಾಗು ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದ ಕ್ರೀಡಾ ತಂಡವನ್ನು ಫರಂಗಿಪೇಟೆ ಶ್ರೀ ರಾಮ ಹೈಸ್ಕೂಲಿನಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಭಿನಂದಿಸಲಾಯಿತು

ಜಾಹೀರಾತು

ಹಗ್ಗ ಜಗ್ಗಾಟದ ತರಬೇತುದಾರರಾದ ಕೆ ಸಿ ರೈ ಯವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ವಲಯಾದ್ಯಕ್ಷರಾದ  ಶಶಿರಾಜ ಶೆಟ್ಟಿ ಕೊಳಂಬೆ, ಗೌರವಾದ್ಯಕ್ಷರಾದ ವಿಠಲ ಶೆಟ್ಟಿ, ಸಂತೋಷ್ ಗಾಂಭೀರ್, ಅರುಣ್ ಕುಮಾರ್ ಶೆಟ್ಟಿ, ಸುಂದರ ಶೆಟ್ಟಿ ಕಲ್ಲತಡಮೆ, ನವೀನ್ ಚಂದ್ರ ಶೆಟ್ಟಿ, ಕಂಪ ಸದಾನಂದ ಆಳ್ವ, ಮಮತಾ ಶೆಟ್ಟಿ ಉಪಸ್ಥಿತರಿದ್ದರು.  ನಾಗರತ್ನ ರೈ ಸ್ವಾಗತಿಸಿದರು.  ಮಲ್ಲಿಕ ಆಳ್ವ ವಂದಿಸಿದರು.ಶ್ರೀಮತಿ ಭುವನೇಶ್ವರಿ ಶೆಟ್ಟಿ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ