ರಾಜ್ಯ ಯುವಜನ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಶ್ರೀ ಉಮಾಮಹೇಶ್ವರ ಯುವಕಮಂಡಲ ಬಳಂಜ ಆಶ್ರಯದಲ್ಲಿ ಜ.18ರಂದು ಬೆಳ್ತಂಗಡಿ ತಾಲೂಕಿನ ಬಳಂಜದಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನ ಮೇಳದಲ್ಲಿ ಬಂಟ್ವಾಳ ತಾಲೂಕಿನ ಮೇಲ್ಕಾರಿನ ಗುರುಪ್ರಿಯಾ ಶಿವಾನಂದ ಕಾಮತ್ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ ಪಡೆದುಕೊಂಡರು.
ಜಾಹೀರಾತು
ಇವರು ಮೇಲ್ಕಾರ್ ಗುರುಕುಲ ಕಲಾಕೇಂದ್ರದ ಸಂಚಾಲಕಿಯಾಗಿದ್ದು, ಸುಗಮ ಸಂಗೀತ ಶಿಕ್ಷಕಿಯಾಗಿದ್ದಾರೆ. ವೈಯಕ್ತಿಕ ವಿಭಾಗದ ಭಾವಗೀತೆ, ರಂಗಗೀತೆ, ಲಾವಣಿ ಗೀತೆ, ತುಳು ಭಾವಗೀತೆ ಗಳಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಅವರು ಆಯ್ಕೆಯಾದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಜಿಲ್ಲಾ ಮಟ್ಟದ ಯುವಜನ ಮೇಳ: ಗುರುಪ್ರಿಯಾ ಶಿವಾನಂದ ಕಾಮತ್ ಅವರಿಗೆ ಪ್ರಶಸ್ತಿ"