ಬಂಟ್ವಾಳ

ಜಿಲ್ಲಾ ಮಟ್ಟದ ಯುವಜನ ಮೇಳ: ಗುರುಪ್ರಿಯಾ ಶಿವಾನಂದ ಕಾಮತ್ ಅವರಿಗೆ ಪ್ರಶಸ್ತಿ

ರಾಜ್ಯ ಯುವಜನ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಶ್ರೀ ಉಮಾಮಹೇಶ್ವರ ಯುವಕ‌ಮಂಡಲ ಬಳಂಜ ಆಶ್ರಯದಲ್ಲಿ ಜ.18ರಂದು ಬೆಳ್ತಂಗಡಿ ತಾಲೂಕಿನ ಬಳಂಜದಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನ ಮೇಳದಲ್ಲಿ ಬಂಟ್ವಾಳ ತಾಲೂಕಿನ ಮೇಲ್ಕಾರಿನ ಗುರುಪ್ರಿಯಾ ಶಿವಾನಂದ ಕಾಮತ್ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ ಪಡೆದುಕೊಂಡರು.

ಜಾಹೀರಾತು

ಇವರು ಮೇಲ್ಕಾರ್ ಗುರುಕುಲ ಕಲಾಕೇಂದ್ರದ ಸಂಚಾಲಕಿಯಾಗಿದ್ದು, ಸುಗಮ ಸಂಗೀತ ಶಿಕ್ಷಕಿಯಾಗಿದ್ದಾರೆ. ವೈಯಕ್ತಿಕ ವಿಭಾಗದ ಭಾವಗೀತೆ, ರಂಗಗೀತೆ, ಲಾವಣಿ ಗೀತೆ, ತುಳು ಭಾವಗೀತೆ ಗಳಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಅವರು ಆಯ್ಕೆಯಾದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ