ವಾಮದಪದವು

ಸಿದ್ಧಕಟ್ಟೆ ಸಹಕಾರಿ ಸಂಘ: ಬಿಜೆಪಿ ಬೆಂಬಲಿತರ ಜಯಭೇರಿ

ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ 8 ಗ್ರಾಮಗಳ ಮತದಾರರಿರುವ ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಸದಸ್ಯರು ಒಟ್ಟು10 ಸ್ಥಾನಗಳನ್ನು ಗಳಿಸುವ ಮೂಲಕ ಜಯಭೇರಿ ಬಾರಿಸಿದ್ದಾರೆ.

ಜಾಹೀರಾತು

ಚುನಾವಣೆಯಲ್ಲಿ ಒಟ್ಟು 13 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು 10 ಕಡೆ ಗೆದಿದ್ದಾರೆ. ಪ್ರಭಾಕರ ಪ್ರಭು ಕರ್ಪೆ, ಸಂದೇಶ್ ಶೆಟ್ಟಿ,ಸಂಗಬೆಟ್ಟು, ರಾಜೇಶ್ ಶೆಟ್ಟಿ, ಎಳಿಯನಡುಗೋಡು, ದಿನೇಶ್ ಪೂಜಾರಿ,ಆರಂಬೋಡಿ,ಮಂದಾರತಿ ಶೆಟ್ಟಿ ಸಂಗಬೆಟ್ಟು, ಹರೀಶ್ ಆಚಾರ್ಯ ರಾಯಿ, ಉಮೇಶ್ ಗೌಡ ಸಂಗಬೆಟ್ಟು, ಸತೀಶ್ ಪೂಜಾರಿ ಸಂಗಬೆಟ್ಟು, ಜಾರಪ್ಪ ನಾಯ್ಕ ಕರ್ಪೆ, -ವೀರಪ್ಪ ಪರವ ಆರಂಬೋಡಿ ಗೆಲುವು ಸಾಧಿಸಿದ ಸಹಕಾರ ಭಾರತಿ ಸದಸ್ಯರಾಗಿದ್ದಾರೆ. ಕಾಂಗ್ರೆಸ್ ಬೆಂಬಲಿತ ಪದ್ಮರಾಜ್ ಬಲ್ಲಾಳ್, ಅರುಣಾ ಸುರೇಶ್ ಶೆಟ್ಟಿ, -ದೇವರಾಜ್ ಸಾಲಿಯಾನ್ ಗೆಲುವು ಸಾಧಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ