ಬಂಟ್ವಾಳ

ಹವ್ಯಾಸಿ ಯಕ್ಷಗಾನ ಅರ್ಥಧಾರಿ ಅಜೆಕಲ ಹರಿಶ್ಚಂದ್ರ ಶೆಟ್ಟಿ ನಿಧನ

ಬಂಟ್ವಾಳ ಸಮೀಪ ಅಜೆಕಲ ನಿವಾಸಿ ಉದ್ಯಮಿ, ಹವ್ಯಾಸಿ ಯಕ್ಷಗಾನ ಕಲಾವಿದ ಅಜೆಕಲ ಹರಿಶ್ಚಂದ್ರ ಶೆಟ್ಟಿ (70) ಸೋಮವಾರ ಹೃದಯಾಘಾತದಿಂದ ನಿಧನ ಹೊಂದಿದರು. ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಹಾಗೂ ಅಪಾರ ಬಂಧು ಮಿತ್ರರನ್ನು ಅವರು ಅಗಲಿದ್ದಾರೆ.

ಜಾಹೀರಾತು

ಬಂಟ್ವಾಳ ವೆಂಕಟರಮಣ ದೇವಸ್ಥಾನದಲ್ಲಿ ನಡೆಯುವ ವಾರದ ಕೂಟದಲ್ಲಿ ಭಾಗವಹಿಸುತ್ತಿದ್ದ ಅವರು, ಅಲ್ಲಿನ ಯಕ್ಷಗಾನ ಸಂಘದಲ್ಲಿ ಪ್ರಮುಖ ಸಂಘಟರಾಗಿ, ಹವ್ಯಾಸಿ ಅರ್ಥಧಾರಿಯಾಗಿ, ಗಮನ ಸೆಳೆದವರು. ಶೇಣಿ, ತೆಕ್ಕಟ್ಟೆ, ಸಾಮಗರಂಥ ಕಲಾವಿದರೊಂದಿಗೆ ತಾಳಮದ್ದಳೆ ಕೂಟಗಳಲ್ಲಿ ಭಾಗವಹಿಸಿದ್ದ ಇವರು, ಯಕ್ಷಗಾನ ಪ್ರೋತ್ಸಾಹಕರೂ ಆಗಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ