ಸುದ್ದಿಗಳು

ನೇರಳಕಟ್ಟೆ ವ್ಯವಸಾಯಿಕ ಸಂಘ ಅಧ್ಯಕ್ಷರಾಗಿ ಪುಷ್ಪರಾಜ ಚೌಟ

ನೇರಳಕಟ್ಟೆ ಸಹಕಾರಿ ವ್ಯವಸಾಯಿಕ  ಸಂಘ ನೇರಳಕಟ್ಟೆ ನೂತನ ಅಧ್ಯಕ್ಷರಾಗಿ ಪುಷ್ಪರಾಜ ಚೌಟ ಮಾಣಿ ಹಾಗೂ ಉಪಾಧ್ಯಕ್ಷರಾಗಿ ತನಿಯಪ್ಪ ಗೌಡ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಜಾಹೀರಾತು

ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ಚುನಾವಣಾಧಿಕಾರಿ ಬಿ.ವಿ.ಪ್ರತಿಮಾ ಅವರು ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜೀವ ಪೂಜಾರಿ ಸಹಕರಿಸಿದರು.

ನಿರ್ದೇಶಕರಾಗಿ ನಾರಾಯಣ ಶೆಟ್ಟಿ ಮಾಣಿ , ಸನತ್ ರೈ ಅನಂತಾಡಿ, ಪಾಂಡುರಂಗ ವಿ. ಕಾಮತ್ , ರಾಘವ ಪೆರಾಜೆ, ಸಂಕಪ್ಪ ಜೆ. ಅನಂತಾಡಿ, ಸುಧಾಕರ ಪಿ.ಪೆರಾಜೆ, ಶ್ರೀನಿವಾಸ ಪೂಜಾರಿ ಪೆರಾಜೆ, ವೆಂಕಟೇಶ್ ಕೋಟ್ಯಾನ್ ಅನಂತಾಡಿ, ಭಾರತಿ ಮಾಣಿ, ಶಾಲಿನಿ ನೆಟ್ಲಮುಡ್ನೂರು,  ನಿರಂಜನ ರೈ  ನೇಮಕಗೊಂಡಿದ್ದಾರೆ.

ಜಾಹೀರಾತು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ