ಬಂಟ್ವಾಳ ಉಪವಿಭಾಗ ವ್ಯಾಪ್ತಿಯ ಕುಕ್ಕಿಪಾಡಿ ಉಪಕೇಂದ್ರದಿಂದ ಹೊರಡುವ ಎಲ್ಲಾ ೧೧ ಕೆವಿ ಫೀಡರ್ ಗಳ ನಿರ್ವಹಣಾ ಕಾಮಗಾರಿಯನ್ನು ತಾಂತ್ರಿಕ ಕಾರಣಗಳಿಂದ ಗುರುವಾರದಿಂದ ಮಂಗಳವಾರಕ್ಕೆ ಬದಲಾಯಿಸಲಾಗಿದೆ ಎಂದು ಬಂಟ್ವಾಳ ಮೆಸ್ಕಾಂನ ಕಾರ್ಯ ನಿರ್ವಾಹಕ ಇಂಜಿನಿಯರ್ ಅವರ ಪ್ರಕಟಣೆ ತಿಳಿಸಿದೆ.
ಜಾಹೀರಾತು
ಹಾಗಾಗಿ ಸಂಗಬೆಟ್ಟು,ಕುಕ್ಕಿಪಾಡಿ,ಸಿದ್ದಕಟ್ಟೆ,ವಾಮದಪದವು,ಪಂಜಿಕಲ್ಲು, ಕರ್ಪೆ, ಅರಳ, ರಾಯಿ, ಕೊಯಿಲ, ಎಲಿಯನಡುಗೋಡು, ಅಜ್ಜೆಬೆಟ್ಟು, ಚೆನ್ನೈತ್ತೋಡಿ, ಪಿಲಿಮೊಗ್ರು, ಬುಡೋಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಇನ್ನುಮುಂದೆ ಪ್ರತಿ ಮಂಗಳವಾರ ವಿದ್ಯುತ್ ವ್ಯತ್ಯಯ ಉಂಟಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಮಂಗಳವಾರ ವಿದ್ಯುತ್ ನಿರ್ವಹಣಾ ಕಾಮಗಾರಿ"
Be the first to comment on "ಮಂಗಳವಾರ ವಿದ್ಯುತ್ ನಿರ್ವಹಣಾ ಕಾಮಗಾರಿ"