ವಾಮದಪದವು

ಮಂಗಳವಾರ ವಿದ್ಯುತ್ ನಿರ್ವಹಣಾ ಕಾಮಗಾರಿ

ಬಂಟ್ವಾಳ ಉಪವಿಭಾಗ ವ್ಯಾಪ್ತಿಯ ಕುಕ್ಕಿಪಾಡಿ ಉಪಕೇಂದ್ರದಿಂದ ಹೊರಡುವ ಎಲ್ಲಾ ೧೧ ಕೆವಿ ಫೀಡರ್ ಗಳ ನಿರ್ವಹಣಾ ಕಾಮಗಾರಿಯನ್ನು ತಾಂತ್ರಿಕ ಕಾರಣಗಳಿಂದ ಗುರುವಾರದಿಂದ ಮಂಗಳವಾರಕ್ಕೆ ಬದಲಾಯಿಸಲಾಗಿದೆ ಎಂದು‌ ಬಂಟ್ವಾಳ ಮೆಸ್ಕಾಂನ ಕಾರ್ಯ ನಿರ್ವಾಹಕ ಇಂಜಿನಿಯರ್ ಅವರ ಪ್ರಕಟಣೆ ತಿಳಿಸಿದೆ.

ಜಾಹೀರಾತು

ಹಾಗಾಗಿ ಸಂಗಬೆಟ್ಟು,ಕುಕ್ಕಿಪಾಡಿ,ಸಿದ್ದಕಟ್ಟೆ,ವಾಮದಪದವು,ಪಂಜಿಕಲ್ಲು, ಕರ್ಪೆ, ಅರಳ, ರಾಯಿ, ಕೊಯಿಲ, ಎಲಿಯನಡುಗೋಡು, ಅಜ್ಜೆಬೆಟ್ಟು, ಚೆನ್ನೈತ್ತೋಡಿ, ಪಿಲಿಮೊಗ್ರು, ಬುಡೋಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಇನ್ನುಮುಂದೆ ಪ್ರತಿ ಮಂಗಳವಾರ ವಿದ್ಯುತ್ ವ್ಯತ್ಯಯ ಉಂಟಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ