ಸುಮಾರು 280 ವರ್ಷಗಳ ಹಿಂದೆಯೆ ದೂರದೃಷ್ಟಿ ಹೊಂದಿದ ಪವಾಡ ಪುರುಷ ಸಂತ ಸೇವಾಲಾಲರು ಪರಿಸರದಲ್ಲಾಗಬಹುದಾದ ಬದಲಾವಣೆಗಳನ್ನು ಅರಿತಿದ್ದರು ಎಂದು ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್ ಹೇಳಿದರು.
ಜಾಹೀರಾತು
ಬಿ.ಸಿ.ರೋಡಿನ ಮಿನಿವಿಧಾನಸೌಧ ಸಭಾಂಗಣದಲ್ಲಿ ಶನಿವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ನಡೆದ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಹಿರ್ಯಾ ನಾಯ್ಕ್ ಪ್ರಾರ್ಥಿಸಿದರು. ನಿಕಟ ಪೂರ್ವ ಜಂಟಿ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ್ ದಿಕ್ಸೂಚಿ ಭಾಷಣ ಮಾಡಿದರು. ಶಿರಸ್ತೇದಾರ್ ಶ್ರೀಧರ್, ಆಹಾರ ಶಿರಸ್ತೇದಾರ್ ಶ್ರೀನಿವಾಸ್, ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಶುಕುಮಾರ್. ಸಮಾಜ ಬಾಂಧವರಾದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಂಜುನಾಥ್ ಕೆ.ಎಚ್, ಕಾರ್ಯಕಾರಿ ಸಮಿತಿ ಸದಸ್ಯರಾದ ಕರಿಬಸಪ್ಪ ನಾಯ್ಕ್, ಸಲಹಾ ಸಮಿತಿ ಸದಸ್ಯರಾದ ಕಲ್ಲುದೇನು ಲಮಾಣಿ, ತೊಳಚ ನಾಯ್ಕ್, ಲೋಕ ನಾಯ್ಕ್, ಚಂದ್ರಶೇಖರ ನಾಯ್ಕ್, ದಿಲಿಪ್ ಕುಮಾರ್ ರಜಪೂತ್, ತಾರೇಶ್ ನಾಯ್ಕ್, ಕೃಷ್ಣ ನಾಯ್ಕ್, ಲಕ್ಷ್ಮಣ್ ಉಪಸ್ಥಿತರಿದ್ದರು. ಪಾಣೆಮಂಗಳೂರು ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿ ವಂದಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಂಟ್ವಾಳದಲ್ಲಿ ಸಂತ ಸೇವಾಲಾಲ್ ಜಯಂತಿ ಆಚರಣೆ"
Be the first to comment on "ಬಂಟ್ವಾಳದಲ್ಲಿ ಸಂತ ಸೇವಾಲಾಲ್ ಜಯಂತಿ ಆಚರಣೆ"