ನಂದಾವರಕ್ಕೆ ಅರುಣ್ ಚಕ್ರವರ್ತಿ ಭೇಟಿ

ಬೆಂಗಳೂರಿನ‌ ರೈಲ್ವೆ ಎಡಿಜಿಪಿ ಯಾಗಿ ಮುಂಬಡ್ತಿ ಹೊಂದಿ ವರ್ಗಾವಣೆಗೊಂಡಿರುವ ಮಂಗಳೂರು ಐ.ಜಿ.ಪಿ.ಅರುಣ್ ಚಕ್ರವರ್ತಿ ಇತಿಹಾಸ ಪ್ರಸಿದ್ಧ ನಂದಾವರ ಶ್ರೀವಿನಾಯಕ ಶಂಕರನಾರಾಯಣ ದುರ್ಗಾಂಭಾ ಕ್ಷೇತ್ರಕ್ಕೆ ಮಂಗಳವಾರ ಬೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಮೂರು ವರ್ಷಗಳ ಹಿಂದೆ ನೇತ್ರಾವತಿಯಲ್ಲಿ ಸ್ನಾನಕ್ಕಿಳಿದ ಸಂದರ್ಭ ಕೊಚ್ಚಿ ಹೋಗುತ್ತಿದ್ದ ಇಬ್ಬರನ್ನು ರಕ್ಷಿಸಿದ ಅರ್ಚಕ ಪ್ರಕಾಶ ಮರಾಠೆ ಅವರನ್ನು ಶ್ಲಾಘಿಸಿದ ಚಕ್ರವರ್ತಿ, ಅವರನ್ನು ಗೌರವಿಸಿದರು.

ಜಾಹೀರಾತು

ದೇವಸ್ಥಾನದ ಪ್ರಧಾನ ಆರ್ಚಕ ವೇದಮೂರ್ತಿ ಮಹೇಶ್ ಭಟ್, ನಂದಾವರ ದೇವಾಲಯದ ಮ್ಯಾನೇಜರ್ ರಾಮಕೃಷ್ಣ ಭಂಡಾರಿ, ಸ್ಥಳೀಯರಾದ ಪ್ರವೀಣ್ ಗಟ್ಟಿ, ಸುರೇಶ್, ಲಕ್ಷಣ ನಂದಾವರ, ಯೋಗೀಶ್ ನಂದಾವರ, ಗಣೇಶ್ ದೇವಾಡಿಗ, ಕೇಶವ ಆಚಾರ್ಯ, ಡಿ.ವೈ.ಎಸ್.ಪಿ.ಗಳಾದ ನಟರಾಜ್, ವೆಲಂಟೈನ್ ಡಿ.ಸೋಜ, ನಗರ ಠಾಣಾ ಎಸ್. ಐ.ಅವಿನಾಶ್, ಸಿಬ್ಬಂದಿಗಳಾದ ಪ್ರಶಾಂತ್ ಶೆಟ್ಟಿ, ಸೀತಾರಾಮ, ವಿಜಯ್ ಮತ್ತಿತರರು ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ನಂದಾವರಕ್ಕೆ ಅರುಣ್ ಚಕ್ರವರ್ತಿ ಭೇಟಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*