ಬಂಟ್ವಾಳ

ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಅದ್ಯಕ್ಷರಾಗಿ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು

ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ನ ನೂತನ ಅದ್ಯಕ್ಷರಾಗಿ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು ಆಯ್ಕೆಯಾಗಿದ್ದಾರೆ . ಸೋಮವಾರ ಬಿ.ಸಿ.ರೋಡ್ ನ ಪದ್ಮಾ ಕಾಂಪ್ಲೆಕ್ಸ್ ನಲ್ಲಿ  ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಉಪಾಧ್ಯಕ್ಷ ಎಂ.ಎಸ್. ಮುಹಮ್ಮದ್ ಅಧ್ಯಕ್ಷತೆಯಲ್ಲಿ ನಡೆದ ಸಂಸ್ಥೆಯ ವಿಶೇಷ ಸಭೆಯಲ್ಲಿ ಈ ಆಯ್ಕೆ ನಡೆಯಿತು.

ಮುಹಮ್ಮದ್ ಹನೀಫ್ ಗೋಳ್ತಮಜಲು

ಉಪಾಧ್ಯಕ್ಷರುಗಳಾಗಿ ಎಂ.ಎಸ್. ಮುಹಮ್ಮದ್.  ಬಿ.ಎಂ.ಅಬ್ಬಾಸ್ ಆಲಿ, ಮಹಮ್ಮದ್ ಶಫಿ ಸಜಿಪ, ಮತ್ತು ಬಾವಾ ಫರಂಗಿಪೇಟೆ. ಪ್ರದಾನ ಕಾರ್ಯದರ್ಶಿಯಾಗಿ ನೋಟರಿ ಅಬೂಬಕರ್  ವಿಟ್ಲ, ಜೊತೆ ಕಾರ್ಯದರ್ಶಿಯಾಗಿ ಖಲೀಲುಲ್ಲಾ ಬಂಟ್ವಾಳ,  ಯೂಸುಫ್ ಕರಂದಾಡಿ, ಕೋಶಾಧಿಕಾರಿಯಾಗಿ ಹಾಜಿ ಪಿ.ಎಸ್. ಅಬ್ದುಲ್ ಹಮೀದ್ ನೆಹರುನಗರ, ಸಂಘಟನಾ ಕಾರ್ಯದರ್ಶಿಗಳಾಗಿ ಕೆ.ಎಸ್. ಮುಹಮ್ಮದ್ ಕಡೇಶಿವಾಲಯ, ಶೇಕ್ ರಹಮತುಲ್ಲಾ ಹಾಗೂ ಪತ್ರಿಕಾ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ನೇರಳಕಟ್ಟೆ ಅವರು ಅವಿರೋಧವಾಗಿ ಆಯ್ಕೆಯಾದರು. ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ರಶೀದ್ ವಿಟ್ಲ, ಸುಲೈಮಾನ್ ಹಾಜಿ ಕಲ್ಲಡ್ಕ, ಅಬ್ದುಲ್ ರಝಾಕ್ ಪಜೀರು, ಸುಲೈಮಾನ್ ಹಾಜಿ ಸಿಂಗಾರಿ, ರಫಿಕ್ ಹಾಜಿ ಸುರಿಬೈಲು, ಅಸಿಫ್ ಇಕ್ಬಾಲ್ ಫರಂಗಿಪೇಟೆ, ರಫೀಕ್ ಹಾಜಿ ಆಲಡ್ಕ, ಎಸ್.ಕೆ.ಕಾದರ್ ಹಾಜಿ ಮುಡಿಪು, ಬಿ.ಎ.ಮುಹಮ್ಮದ್ ಬಂಟ್ವಾಳ, ಹಕೀಮ್ ಪರ್ತಿಪಾಡಿ, ಅಬ್ದುಲ್ ರಹಿಮಾನ್ ಹಾಜಿ ಕೇಪು, ಕೆ.ಕೆ.ಸುಲೈಮಾನ್ ಫೈಝಿ ಕಣಿಯೂರು ಹಾಗೂ ಅಶ್ರಫ್ ಮೂಲರಪಟ್ನಇವರನ್ನು ಸರ್ವಾನುಮತದಿಂದ ಆರಿಸಲಾಯಿತು.

ಜಾಹೀರಾತು

www.bantwalnews.com ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ