ಬಂಟ್ವಾಳ

ಸಜೀಪನಡು ಷಣ್ಮುಖ ಸುಬ್ರಹ್ಮಣ್ಯ ಜೀರ್ಣೋದ್ಧಾರ: ವಾಸ್ತುಶಾಸ್ತಜ್ಞರಿಂದ ಸಮಾಲೋಚನೆ

ಜೀರ್ಣೋದ್ಧಾರ ಗೊಳ್ಳುತ್ತಿರುವ ಸಜೀಪನಡು ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವಾಸ್ತು ಶಾಸ್ತ್ರಜ್ಞ ಪ್ರಸಾದ್ ಭಟ್ ಮುನಿಯಂಗಳ ಭೇಟಿ ನೀಡಿ ಸಮಾಲೋಚನೆ ನಡೆಸಿದರು.

ಜಾಹೀರಾತು

ನೂತನವಾಗಿ ಗರ್ಭಗುಡಿ ತೀರ್ಥ ಮಂಟಪ ಸುತ್ತುಪೌಳಿ ವಾಸ್ತು ಪ್ರಕಾರ ಪುನರ್ ನಿರ್ಮಿಸಲು ಸೂಕ್ತ ಸಲಹೆ ಸೂಚನೆ ಜೊತೆಗೆ ಮಾರ್ಗದರ್ಶನವನ್ನು ಅವರು ನೀಡಿದರು. ಕ್ಷೇತ್ರ ನಿರ್ಮಾಣದ ಪ್ರಮುಖರಾದ  ವೆಂಕಟೇಶ್ವರ ಭಟ್ ಮುಳ್ಳುಂಜ,  ಕೆ. ರಾಧಾಕೃಷ್ಣ ಆಳ್ವ, ಸತ್ಯನಾರಾಯಣ ನಾಯಕ್,  ಪ್ರದೀಪ್ ಶೆಟ್ಟಿ,  ಸಜೀಪ ಮಾಗಣೆಯ ತಂತ್ರಿಗಳಾದ ಎಂ ಸುಬ್ರಹ್ಮಣ್ಯ ಭಟ್,  ಕಿಶನ್ ಶೇಣವ,  ಮನೋರಂಜನ್ ಶೇಕ,  ಕೇಶವ ಕುಂದರ್, ಪರಮೇಶ್ವರ ಸಪಲ್ಯ, ನಿತಿನ್ ಅರಸ, ದೀಪಕ್, ಯಶವಂತ ದೇರಾಜೆ ಉಪಸ್ಥಿತರಿದ್ದರು.

www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ 9448548127

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ