ಬಂಟ್ವಾಳ

ಚೆಂಡ್ತಿಮಾರ್ ನಲ್ಲಿ ಶಿವರಾತ್ರಿ ಸಂದರ್ಭ ಭಜನೆ

ಬಂಟ್ವಾಳದ ಚೆಂಡ್ತಿಮಾರ್ ನ ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಹಾಗೂ ಆದಿದ್ರಾವಿಡ ಸುಧಾರಕ ಸಂಘ ವತಿಯಿಂದ 59ನೇ ವರ್ಷದ ಮಹಾಶಿವರಾತ್ರಿ ಭಜನೋತ್ಸವ, ನೇಮೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಚೆಂಡ್ತಿಮಾರ್ ನಲ್ಲಿ ನಡೆಯಲಿವೆ ಎಂದು ಅಧ್ಯಕ್ಷ ಜನಾರ್ದನ ಚೆಂಡ್ತಿಮಾರ್ ತಿಳಿಸಿದ್ದಾರೆ.

ಜಾಹೀರಾತು

20ರಂದು ಸಂಜೆ 6ಕ್ಕೆ ಸಭಾ ಕಾರ್ಯಕ್ರಮ ಇರಲಿದ್ದು, ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ರಮಾನಾಥ ರೈ, ತಹಸೀಲ್ದಾರ್ ರಶ್ಮಿ ಎಸ್.ಆರ್. ಮತ್ತಿತರರು ಭಾಗವಹಿಸುವರು. 21ರಂದು ಸಂಜೆ 6.30ಕ್ಕೆ ಭಜನೆ, ವಿವಿಧ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ, ರಾತ್ರಿ 12ಕ್ಕೆ ಮಹಾಪೂಜೆ, ಸೂರ್ಯೋದಯಕ್ಕೆ ಮಹಾಮಂಗಲೋತ್ಸವ, 22ರಂದು ಶನಿವಾರ ಸತ್ಯಪದ್ನಾಜಿ ಸಾರ ಮುಪ್ಯಣ್ಣ ಹಾಗೂ ಅಲೆರ ಪಂಜುರ್ಲಿ ಗುಳಿಗ ದೈವಗಳ ನೇಮೋತ್ಸವ ನಡೆಯಲಿದೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ