ಬಂಟ್ವಾಳ

ನ್ಯಾಯಾಲಯ ಆವರಣದಲ್ಲಿ ಸಾಮಾಜಿಕ ನ್ಯಾಯ ದಿನಾಚರಣೆ

ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ವಕೀಲರ ಸಂಘ ಬಂಟ್ವಾಳ ಸಹಯೋಗದೊಂದಿಗೆ ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ಗುರುವಾರ ಬಿ.ಸಿ.ರೋಡಿನಲ್ಲಿರುವ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ಆಚರಿಸಲಾಯಿತು.

ಜಾಹೀರಾತು

ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ, ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ಇಮ್ತಿಯಾಜ್ ಅಹಮದ್ ಉದ್ಘಾಟಿಸಿ ಮಾತನಾಡಿ, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಬದುಕುವ ಹಕ್ಕು ಇದ್ದು, ಸಾಮಾಜಿಕ ನ್ಯಾಯವೂ ದೊರಕುವಂತಾಗಬೇಕು. ನಾವು ಸಂವಿಧಾನಕ್ಕೆ ಗೌರವ ಕೊಟ್ಟಾಗಲೇ ನೆಮ್ಮದಿಯ ಜೀವನ ಸಾಧ್ಯ ಎಂದರು.

ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ದೀಪಕ್‌ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಶಿಲ್ಪಾ ಜಿ.ತಿಮ್ಮಾಪುರ್, ಜಿಲ್ಲಾ ಕಾನೂನು ಸಮಿತಿಯ ಸೇವೆಗಳ ಪ್ರಾಧಿಕಾರದ ಸದಸ್ಯ ಕೆ.ರಮೇಶ್ ಉಪಾಧ್ಯಾಯ, ಸಹಾಯಕ ಸರಕಾರಿ ಅಭಿಯೋಜಕ ಶೌಕತ್ ಆಲಿ ಭಾಗವಹಿಸಿದ್ದರು.

ಜಾಹೀರಾತು

ಸಂಪನ್ಮೂಲ ವ್ಯಕ್ತಿ ನ್ಯಾಯವಾದಿ ಶಿವಪ್ರಕಾಶ್ ಉಪನ್ಯಾಸ ನೀಡಿದರು. ನ್ಯಾಯವಾದಿ ರವೀಂದ್ರ ಕುಕ್ಕಾಜೆ ಸ್ವಾಗತಿಸಿದರು. ನ್ಯಾಯವಾದಿ ನರೇಂದ್ರನಾಥ್ ಭಂಡಾರಿ ವಂದಿಸಿದರು.

www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ 9448548127

ಜಾಹೀರಾತು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ