ಬಂಟ್ವಾಳ

ತ್ಯಾಜ್ಯ ನಿರ್ವಹಣೆಯಲ್ಲಿ ಪಿಡಿಒಗಳ ಪಾತ್ರ ಪ್ರಮುಖ: ತಾಪಂ ಅಧ್ಯಕ್ಷ ಕರ್ಕೇರ

ಇಂದು ತ್ಯಾಜ್ಯ ನಿರ್ವಹಣೆ ವಿಚಾರದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪಾತ್ರ ಗಮನಾರ್ಹ. ಗ್ರಾಮಮಟ್ಟದಲ್ಲಿ ಜನಪ್ರತಿನಿಧಿಗಳೊಂದಿಗೆ ಸಾರ್ವಜನಿಕರನ್ನು ಸೇರಿಸಿ ಕ್ರಮ ಕೈಗೊಳ್ಳಬೇಕು. ಸಾಧ್ಯವಾದರೆ ಜನರ ಮನಃಪರಿವರ್ತನೆ ಮಾಡುವ ಕೆಲಸ ಮಾಡಿ ಎಂದು ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷ ಕೆ.ಚಂದ್ರಹಾಸ ಕರ್ಕೇರ ಹೇಳಿದರು.

ಜಾಹೀರಾತು

ಗುರುವಾರ ತಾ.ಪಂ.ಎಸ್.ಜಿ.ಆರ್.ಎಸ್.ವೈ,ಸಭಾಂಗಣದಲ್ಲಿ ಸ್ವಚ್ಚಭಾರತ್ ಮಿಷನ್, ತಾಲೂಕು ಸಹಭಾಗಿತ್ವದಲ್ಲಿ ಜಿ.ಪಂ.ಸದಸ್ಯರು, ತಾಲೂಕು ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಗ್ರಾ.ಪಂ.ಅಧ್ಯಕ್ಷ , ಉಪಾಧ್ಯಕ್ಷ, ಸದಸ್ಯರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ  ಘನತ್ಯಾಜ್ಯ ನಿರ್ವಹಣಾ ಕುರಿತಾದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಜಿಪಂ ಸದಸ್ಯರಾದ ರವೀಂದ್ರ ಕಂಬಳಿ, ಎಂ.ಎಸ್.ಮಹಮ್ಮದ್ , ಕಮಲಾಕ್ಷಿ ಕೆ. ಪೂಜಾರಿ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ,
ತಾಪಂ ಸ್ಥಾಯಿ ಸಮಿತಿಯ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ,  ಯೋಜನಾ ನಿರ್ದೇಶಕ ಮದುಕುಮಾರ್, ಜಿ.ಪಂ.ಸ್ವಚ್ಚ ಭಾರತ ಮಿಷನ್ ಸಂಯೋಜಕಿ ಮಂಜುಳಾ ಉಪಸ್ಥಿತರಿದ್ದರು.  ತಾ.ಪಂ.ಇ.ಒ.ರಾಜಣ್ಣ, ಪ್ರಾಸ್ತಾವಿಕವಾಗಿ ಮಾತನಾಡಿದರು.

www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ 9448548127

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ