ಕ್ಷೇತ್ರ ಗೆಜ್ಜೆಗಿರಿಯ ಬಂಟ್ವಾಳ ಸಮಿತಿಯ ಸಲಹೆಗಾರರಾದ ವಿಜಯ ಬ್ಯಾಂಕ್ ನ ಮಾಜಿ ಪ್ರಬಂಧಕ ಬಂಟ್ವಾಳ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್ ಶ್ರೀಕ್ಷೇತ್ರ ಗೆಜ್ಜೆಗಿರಿಯ ಗುರುಸಾಯನ ಬೈದ ಅವರ ಪಾದುಕೆಯ 50 ಸಾವಿರ ರೂ ಮೊತ್ತದ ಚೆಕ್ ಅನ್ನು ಬಂಟ್ವಾಳ ತಾಲೂಕು ಸಮಿತಿಯ ಅಧ್ಯಕ್ಷ ಪ್ರೇಮನಾಥ್. ಕೆ. ಅವರಿಗೆ ಶ್ರೀ ರಕ್ತೇಶ್ವರಿ ದೇವಸ್ಥಾನ ಬಿಸಿರೋಡ್ ನಲ್ಲಿ ನಡೆದ ಸಭೆಯಲ್ಲಿ ಹಸ್ತಾಂತರಿಸಿದರು.
ಜಾಹೀರಾತು
ಪ್ರಮುಖರಾದ ಭುವನೇಶ್ ಪಚ್ಚಿನಡ್ಕ, ಇಂದಿರೇಶ್, ವಿಜಿತ್ ಕೋಟ್ಯಾನ್, ಜಗದೀಶ ಕೊಯ್ಲ, ವಿಶ್ವನಾಥ, ಗೋಪಾಲ ಸುವರ್ಣ, ಸಂಜೀವ ಪೂಜಾರಿ, ಲೋಕೇಶ ಸುವರ್ಣ ಅಲೆತ್ತೂರು ಇದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಗೆಜ್ಜೆಗಿರಿ ಗುರುಸಾಯನಬೈದ ಪಾದುಕೆಗೆ ಬೇಬಿ ಕುಂದರ್ ಚೆಕ್ ಹಸ್ತಾಂತರ"