ಬಂಟ್ವಾಳ : ಉಡುಪಿಯಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಅತುಲ್ ಬಂಗೇರಾ ರವರು ಕುಮಿಟೆಯಲ್ಲಿ ಪ್ರಥಮ, ಕಟಾದಲ್ಲಿ ದ್ವಿತೀಯ ಬಹುಮಾನ ಪಡೆದಿರುತ್ತಾರೆ.
ಜಾಹೀರಾತು
ಇವರು ಎಸ್.ವಿ.ಎಸ್.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು ಪೆಲತ್ತಿಮಾರ್ ಪುರುಷೋತ್ತಮ ಮತ್ತು ಜಯಶ್ರೀ ಯವರ ಪುತ್ರ. ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಯಮಟೋ ಶೋಟೋಕನ್ ಕರಾಟೆ ಗುರುಗಳಾದ ಸೆನ್ಸಾಯಿ ಪ್ರಕಾಶ್ ಪೂಜಾರಿ ಪೂಂಜರಕೋಡಿ ರವರ ಶಿಷ್ಯ .
www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ 9448548127
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅತುಲ್ ಬಂಗೇರಾ ಕರಾಟೆಯಲ್ಲಿ ಬಹುಮಾನ"