ಬಂಟ್ವಾಳ

ಗೆಜ್ಜೆಗಿರಿ ಮೆರವಣಿಗೆಗೆ ತಂಪು ಪಾನೀಯ ವಿತರಿಸಿ ಸೌಹಾರ್ದ ಮೆರೆದ ಮುಸ್ಲಿಂ ಬಾಂಧವರು

ಗೆಜ್ಜೆಗಿರಿಗೆ ಮಂಗಳವಾರ ಬಂಟ್ವಾಳದಿಂದ ಹೊರಟ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ಮಾಜಿ ಸಚಿವ ಬಿ.ರಮಾನಾಥ ರೈ ಚಾಲನೆ ನೀಡಿದರು. ಈ ಸಂದರ್ಭ ಬಿಲ್ಲವ ಸಮಾಜದ ಪ್ರಮುಖರು ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು

ಮೆರವಣಿಗೆ ಬ್ರಹ್ಮಶ್ರೀ ನಾರಾಯಣಗುರು ವೃತ್ತ ಸಮೀಪ ಸಾಗುವ ಸಂದರ್ಭ ಬಿ.ಸಿ.ರೋಡಿನ ಮುಸ್ಲಿಂ ಬಾಂಧವರು ಶೋಭಾಯಾತ್ರೆಯಲ್ಲಿ ತೆರಳುವವರಿಗೆ ತಂಪು ಪಾನೀಯ ವಿತರಿಸಿ ಸೌಹಾರ್ದತೆ ಮೆರೆದರು.

ಪರ್ಲಿಯಾದ ಮಡಿಕೇರಿ ಶರೀಫ್ ನೇತೃತ್ವದಲ್ಲಿನ ತಂಡ ತಂಪು ಪಾನೀಯ, ಮಜ್ಜಿಗೆಗಳನ್ನು ವಿತರಿಸಿದರು. ತಾಪಂ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಪುರಸಭೆ ಸದಸ್ಯರಾದ ಮಹಮ್ಮದ್ ನಂದರಬೆಟ್ಟು, ಲುಕ್ಮಾನ್, ಭಾರತೀಯ ಮಾನವ ಹಕ್ಕು ಸಂರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಇಕ್ಬಾಲ್, ಪ್ರಮುಖರಾದ ಸಮದ್ ಕೈಕಂಬ, ಆದಂ ಅದ್ದೇನಿ, ಸಾದಿಕ್, ಇಕ್ಬಾಲ್ ನಂದರಬೆಟ್ಟು, ಸಮದ್ ಗೂಡಿನಬಳಿ, ಫಾರೂಕ್ ಗೂಡಿನಬಳಿ, ಮುಸ್ತಾಫಾ ಕೋಡಪದವು, ಅಶ್ರಫ್ ಲೊರೆಟ್ಟೊಪದವು, ಖಾಸಿಂ ನಂದಾವರ, ಜಲೀಲ್ ತಾಳಿಪಡ್ಪು ಜತೆಗಿದ್ದರು. ನಾಗೇಶ್ ಸಹಕರಿಸಿದರು.

ಜಾಹೀರಾತು

www.bantwalnews.com ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ