ಕಲ್ಲಡ್ಕ

ಮಾಣಿಯಲ್ಲಿ 28ರಂದು ಮಧ್ಯಾಹ್ನ ಸಂವಿಧಾನ ಉಳಿಸಿ ಬೃಹತ್ ಸಮಾವೇಶ

ಮಾಣಿ ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ಸಂವಿಧಾನ ರಕ್ಷಿಸಿ, ದೇಶ ಉಳಿಸಿ ಎಂಬ ಧ್ಯೇಯವಾಕ್ಯಗಳೊಂದಿಗೆ ಫೆ.28ರಂದು ಮಾಣಿಯ ಗಾಂಧಿ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ.

ಪತ್ರಕರ್ತ ಶಶಿಧರ್ ಭಟ್, ಹಿಂದುಳಿದ ವರ್ಗಗಳ ಆಯೋಗ ಮಾಜಿ ಅಧ್ಯಕ್ಷ ದ್ವಾರಕನಾಥ್, ಪ್ರಗತಿಪರ ಹೋರಾಟಗಾರ ಬಿ.ಆರ್.ಬಾಸ್ಕರ ಪ್ರಸಾದ್ ಬೆಂಗಳೂರು, ಮೈಸೂರು ಉರಿಲಿಂಗಪೆದ್ದಿ ಮಠದ ಶ್ರಿಜ್ಞಾನಪ್ರಕಾಶ್ ಸ್ವಾಮೀಜಿ, ಮಾಜಿ ಸಚಿವ ಬಿ. ರಮಾನಾಥ ರೈ, ನಿವೃತ್ತ ಪೋಲಿಸ್ ಅಧಿಕಾರಿ ಜಿ.ಎ.ಬಾವ, ಜೆ.ಡಿ.ಎಸ್. ಮುಖಂಡ ಎಂ.ಬಿ. ಸದಾಶಿವ ಸುಳ್ಯ, ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು, ಯಾಕುಬ್ ಸಹದಿ ಬೆಳ್ತಂಗಡಿ, ಪ್ರಗತಿಪರ ಹೋರಾಟಗಾರ್ತಿ ನೇಮಿಚಂದ್ರ, ಪಿ.ಎಫ್.ಐ ಮುಖಂಡ ಅಡ್ವೊಕೇಟ್ ಅಮೀನ್ ಮೊಹ್ಸೀನ್‌, ಸಾಮಾಜಿಕ ಹೋರಾಟಗಾರ ಹನೀಫ್ ಖಾನ್ ಕೊಡಾಜೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವವರು ಎಂದು ಸಂವಿಧಾನ ಸಂರಕ್ಷಣಾ ಸಮಿತಿಯ ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ