ಅಲ್ಪಸಂಖ್ಯಾತರ ಮೇಲೆ ಹಲ್ಲೆ, ಹಾಗೂ ಅಮಾಯಕ ಪ್ರತಿಭಟನಾಕಾರರ ವಿರುದ್ಧ ದೌರ್ಜನ್ಯ ಎಸಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡುವಂತೆ ರಾಷ್ಟ್ರಪತಿಗಳಿಗೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಮೂಲಕ ಸಿಎಎ, ಎನ್.ಪಿ.ಆರ್, ಎನ್.ಆರ್.ಸಿ. ವಿರೋಧಿ ಪ್ರತಿಭಟನಾ ಸಮಿತಿಯ ಬಂಟ್ವಾಳ ತಾಲೂಕು ಸಮಿತಿ ಒತ್ತಾಯಿಸಿ ಮನವಿಯೊಂದನ್ನು ಶುಕ್ರವಾರ ಸಂಜೆ ಸಲ್ಲಿಸಿತು.
ಜಾಹೀರಾತು
ಕಾರ್ಯಾಧ್ಯಕ್ಷ ಕೆ.ಎಚ್.ಅಬುಬಕ್ಕರ್, ಪ್ರಧಾನ ಕಾರ್ಯದರ್ಶಿ ಪಿ.ಎ.ರಹೀಂ ಪ್ರಮುಖರಾದ ಮಹಮ್ಮದ್ ಶಫಿ, ಅನ್ವರ್ ಕಲ್ಲಂಗಳ, ಮುನೀಷ್ ಆಲಿ, ಹಾರೂನ್ ರಶೀದ್, ಹಾರಿಸ್ ಪೆರಿಯಪಾದೆ, ಅಮಾನುಲ್ಲಾ ಬೋಗೋಡಿ ಅವರನ್ನೊಳಗೊಂಡ ಸಮಿತಿ ಸದಸ್ಯರು ಮನವಿ ಸಲ್ಲಿಸಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ವಿರುದ್ಧ ಕ್ರಮ: ರಾಷ್ಟ್ರಪತಿಗಳಿಗೆ ಮನವಿ"
Be the first to comment on "ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ವಿರುದ್ಧ ಕ್ರಮ: ರಾಷ್ಟ್ರಪತಿಗಳಿಗೆ ಮನವಿ"