ಯಕ್ಷಮಿತ್ರರು ಕೈಕಂಬ ವತಿಯಿಂದ ಬಿ.ಸಿ.ರೋಡಿನ ರಂಗೋಲಿ ಹೋಟೆಲ್ ಹೊರಾಂಗಣದಲ್ಲಿ ಶ್ರೀಕೃಷ್ಣ ತುಲಾಭಾರ, ಶೂರ್ಪನಖಾ ವಿವಾಹ, ಅಹಿರಾವಣ ಮಹಿರಾವಣ ಯಕ್ಷಗಾನ ಬಯಲಾಟ ಹನುಮಗಿರಿ ಮೇಳದಿಂದ ಮಾ.20ರಂದು ಸಂಜೆ 6ರಿಂದ ನಡೆಯಲಿದೆ.
ಜಾಹೀರಾತು
ಈ ವೇಳೆ ಹಿರಿಯ ಕಲಾವಿದ ಪೆರ್ಲ ಜಗನ್ನಾಥ ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು. ಮುಖ್ಯ ಅತಿಥಿಯಾಗಿ ಉಪನ್ಯಾಸಕಿ, ಹವ್ಯಾಸಿ ಕಲಾವಿದೆ ಕವಿತಾ ಯಾದವ್ ಭಾಗವಹಿಸುವರು ಎಂದು ಯಕ್ಷಮಿತ್ರರು ಕೈಕಂಬ ಪ್ರಕಟಣೆ ತಿಳಿಸಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಯಕ್ಷಮಿತ್ರರು ಕೈಕಂಬದಿಂದ ಬಿ.ಸಿ.ರೋಡಿನಲ್ಲಿ ಯಕ್ಷಗಾನ"