ಯಕ್ಷಮಿತ್ರರು ಕೈಕಂಬ ವತಿಯಿಂದ ಬಿ.ಸಿ.ರೋಡಿನ ರಂಗೋಲಿ ಹೋಟೆಲ್ ಹೊರಾಂಗಣದಲ್ಲಿ ಶ್ರೀಕೃಷ್ಣ ತುಲಾಭಾರ, ಶೂರ್ಪನಖಾ ವಿವಾಹ, ಅಹಿರಾವಣ ಮಹಿರಾವಣ ಯಕ್ಷಗಾನ ಬಯಲಾಟ ಹನುಮಗಿರಿ ಮೇಳದಿಂದ ಮಾ.20ರಂದು ಸಂಜೆ 6ರಿಂದ ನಡೆಯಲಿದೆ.
ಈ ವೇಳೆ ಹಿರಿಯ ಕಲಾವಿದ ಪೆರ್ಲ ಜಗನ್ನಾಥ ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು. ಮುಖ್ಯ ಅತಿಥಿಯಾಗಿ ಉಪನ್ಯಾಸಕಿ, ಹವ್ಯಾಸಿ ಕಲಾವಿದೆ ಕವಿತಾ ಯಾದವ್ ಭಾಗವಹಿಸುವರು ಎಂದು ಯಕ್ಷಮಿತ್ರರು ಕೈಕಂಬ ಪ್ರಕಟಣೆ ತಿಳಿಸಿದೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)