ಯಕ್ಷಮಿತ್ರರು ಕೈಕಂಬ ವತಿಯಿಂದ ಬಿ.ಸಿ.ರೋಡಿನ ರಂಗೋಲಿ ಹೋಟೆಲ್ ಹೊರಾಂಗಣದಲ್ಲಿ ಶ್ರೀಕೃಷ್ಣ ತುಲಾಭಾರ, ಶೂರ್ಪನಖಾ ವಿವಾಹ, ಅಹಿರಾವಣ ಮಹಿರಾವಣ ಯಕ್ಷಗಾನ ಬಯಲಾಟ ಹನುಮಗಿರಿ ಮೇಳದಿಂದ ಮಾ.20ರಂದು ಸಂಜೆ 6ರಿಂದ ನಡೆಯಲಿದೆ.
ಈ ವೇಳೆ ಹಿರಿಯ ಕಲಾವಿದ ಪೆರ್ಲ ಜಗನ್ನಾಥ ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು. ಮುಖ್ಯ ಅತಿಥಿಯಾಗಿ ಉಪನ್ಯಾಸಕಿ, ಹವ್ಯಾಸಿ ಕಲಾವಿದೆ ಕವಿತಾ ಯಾದವ್ ಭಾಗವಹಿಸುವರು ಎಂದು ಯಕ್ಷಮಿತ್ರರು ಕೈಕಂಬ ಪ್ರಕಟಣೆ ತಿಳಿಸಿದೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…