ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಬಿಜೆಪಿಯ ನಿಕಟಪೂರ್ವ ಕ್ಷೇತ್ರಾಧ್ಯಕ್ಷ ಬಿ.ದೇವದಾಸ ಶೆಟ್ಟಿ ಅವರನ್ನು ನೇಮಿಸಿ ಬುಧವಾರ ಸರಕಾರ ಆದೇಶ ಹೊರಡಿಸಿದೆ.
ಜಾಹೀರಾತು
ಪುರಸಭಾ ಮಾಜಿ ಸದಸ್ಯ ಭಾಸ್ಕರ ಕುಲಾಲ್ ಕಾಮಾಜೆ, ಎಂ.ಕೆ.ಸಚಿನ್ ಮೆಲ್ಕಾರ್, ಎ. ರಾಮಪ್ರಸಾದ್ ಬಂಟ್ವಾಳ ಅವರನ್ನು ನೂತನ ನಿರ್ದೇಶಕರನ್ನಾಗಿ ನಿಯುಕ್ತಿಗೊಳಿಸಿ ಆದೇಶಿಸಲಾಗಿದ್ದು, ಮುಂದಿನ ಮೂರು ವರ್ಷಗಳ ಅವಧಿಗೆ ದೇವದಾಸ ಶೆಟ್ಟಿ ಅಧ್ಯಕ್ಷತೆಯ ಈ ನೂತನ ಸಮಿತಿ ಕಾರ್ಯ ನಿರ್ವಹಿಸಲಿದೆ. 10 ವರ್ಷಗಳ ಕಾಲ ಬಂಟ್ವಾಳ ಪುರಸಭಾ ಸದಸ್ಯರಾಗಿದ್ದ ದೇವದಾಸ ಶೆಟ್ಟಿ ಕಾರ್ಯನಿರ್ವಹಿಸಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ದೇವದಾಸ ಶೆಟ್ಟಿ"