ಬಂಟ್ವಾಳ ತಾಲೂಕಿನ ರಾಯಿಯಲ್ಲಿ ರೈತರ ಚಿಂತನಾ ಸಭೆ ರಮೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆಯಿತು. ಅತಿಥಿಗಳಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ, ಜಿಲ್ಲಾಧ್ಯಕ್ಷರಾದ ಓಸ್ವಾಲ್ಡ್ ಪ್ರಕಾಶ್ ಪೆರ್ನಾಂಡಿಸ್ ಭಾಗವಹಿಸಿದ್ದರು.
ಜಾಹೀರಾತು
ಬಂಟ್ವಾಳ ತಾಲೂಕು ಸಂಘಟನಾ ಕಾರ್ಯದರ್ಶಿ ಸದಾನಂದ ಶೀತಲ್ ಸ್ವಾಗತಿಸಿ ಸಭೆಯನ್ನು ನಿರ್ವಹಿಸಿದರು. ರಾಯಿ, ಕುಕ್ಕಿಬೆಟ್ಟು, ಸಂಗಬೆಟ್ಟು ಹಾಗೂ ಕೊಯಿಲ ಗ್ರಾಮಗಳು ಸೇರಿದಂತೆ ವಲಯ ಘಟಕದ ರಚಿಸಲು 10 ರೈತರ ಸಂಯೋಜಕರ ಸಮಿತಿ ರಚಿಸಲಾಯಿತು. ಪ್ರಧಾನ ಸಂಯೋಜಕರಾಗಿ ರಮೇಶ್ ನಾಯಕ್ ಅವರನ್ನು ಆಯ್ಕೆ ಮಾಡಲಾಯಿತು. ಎಪ್ರಿಲ್ ತಿಂಗಳಲ್ಲಿ ವಲಯ ಘಟಕದ ರಚನಾ ಸಭೆ ನಡೆಸಲು ನಿರ್ಣಯಿಸಲಾಯಿತು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ರಾಯಿಯಲ್ಲಿ ರೈತರ ಚಿಂತನಾ ಸಭೆ"