ಬಂಟ್ವಾಳ

ರಾಯಿಯಲ್ಲಿ ರೈತರ ಚಿಂತನಾ ಸಭೆ

ಬಂಟ್ವಾಳ ತಾಲೂಕಿನ ರಾಯಿಯಲ್ಲಿ ರೈತರ ಚಿಂತನಾ ಸಭೆ ರಮೇಶ್ ನಾಯಕ್  ಅಧ್ಯಕ್ಷತೆಯಲ್ಲಿ ನಡೆಯಿತು. ಅತಿಥಿಗಳಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ, ಜಿಲ್ಲಾಧ್ಯಕ್ಷರಾದ ಓಸ್ವಾಲ್ಡ್ ಪ್ರಕಾಶ್ ಪೆರ್ನಾಂಡಿಸ್ ಭಾಗವಹಿಸಿದ್ದರು.

ಜಾಹೀರಾತು

ಬಂಟ್ವಾಳ ತಾಲೂಕು ಸಂಘಟನಾ ಕಾರ್ಯದರ್ಶಿ ಸದಾನಂದ ಶೀತಲ್ ಸ್ವಾಗತಿಸಿ ಸಭೆಯನ್ನು ನಿರ್ವಹಿಸಿದರು. ರಾಯಿ, ಕುಕ್ಕಿಬೆಟ್ಟು, ಸಂಗಬೆಟ್ಟು ಹಾಗೂ ಕೊಯಿಲ ಗ್ರಾಮಗಳು ಸೇರಿದಂತೆ ವಲಯ ಘಟಕದ ರಚಿಸಲು 10 ರೈತರ ಸಂಯೋಜಕರ ಸಮಿತಿ ರಚಿಸಲಾಯಿತು. ಪ್ರಧಾನ ಸಂಯೋಜಕರಾಗಿ ರಮೇಶ್ ನಾಯಕ್ ಅವರನ್ನು ಆಯ್ಕೆ ಮಾಡಲಾಯಿತು. ಎಪ್ರಿಲ್  ತಿಂಗಳಲ್ಲಿ ವಲಯ ಘಟಕದ ರಚನಾ ಸಭೆ ನಡೆಸಲು ನಿರ್ಣಯಿಸಲಾಯಿತು.

www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ 9448548127

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ